ಬ್ರೇಕಿಂಗ್ ನ್ಯೂಸ್
26-12-22 12:44 pm HK News Desk ಕರ್ನಾಟಕ
ಬೆಳಗಾವಿ, ಡಿ.26 : ಚೀನಾದಿಂದ ರಾಜ್ಯಕ್ಕೆ ಆಗಮಿಸಿರುವ ಒಬ್ಬ ವ್ಯಕ್ತಿ ಸೇರಿದಂತೆ ಹೈರಿಸ್ಕ್ ದೇಶಗಳಿಂದ ಬೆಂಗಳೂರಿಗೆ ಬಂದಿರುವ 9 ಪ್ರಯಾಣಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ರೂಪಾಂತರಿ ವೈರಸ್ ಬಿಎಫ್ 7 ಆತಂಕ ಹೆಚ್ಚಾಗಿದೆ.
ಈ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಕಳೆದ ಮೂರು ದಿನಗಳಲ್ಲಿ 9 ಜನ ಪ್ರಯಾಣಿಕರಲ್ಲಿ ಕೋವಿಡ್ ದೃಢಪಟ್ಟಿದೆ. ಬೆಂಗಳೂರಿನ ಏರ್ ಪೋರ್ಟ್ ಗೆ ಬಂದಿಳಿದ ಪ್ರಯಾಣಿಕರಿಗೆ ಕೊರೊನಾ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಅವರಲ್ಲಿ 9 ಜನರಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ.
9 ಜನರು ಕೂಡ ಹೈರಿಸ್ಕ್ ದೇಶಗಳಿಂದ ಬಂದವರಾಗಿದ್ದಾರೆ. ಚೀನಾದಿಂದ ಬಂದ 35 ವರ್ಷದ ವ್ಯಕ್ತಿ ಸೇರಿದಂತೆ ನಾಲ್ಕು ಜನರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸೋಲೇಟ್ ಮಾಡಲಾಗಿದೆ. ಉಳಿದವರನ್ನು ಹೋಂ ಕ್ವಾರಂಟೈನ್ ಮಾಡಿ ನಿಗಾ ವಹಿಸಲಾಗಿದೆ. ಎಲ್ಲರ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ ಎಂದು ತಿಳಿಸಿದರು.
ಕೊರೊನಾ ಸೋಂಕಿನ ಬಗ್ಗೆ ಯಾರೂ ಗಾಬರಿಪಡುವ ಅಗತ್ಯವಿಲ್ಲ. ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು ಮುಖ್ಯ, ಸರ್ಕಾರ ಕೂಡ ಮುನ್ನೆಚ್ಚರಿಕೆ ವಹಿಸುತ್ತಿದೆ. ಮಾಸ್ಕ್ ಧರಿಸಿ, ಲಸಿಕೆಗಳನ್ನು ಪಡೆಯುವಂತೆ ಸಚಿವರು ತಿಳಿಸಿದ್ದಾರೆ.
Bangalore seven international travellers detected with BF7 covid virus.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm