ಬ್ರೇಕಿಂಗ್ ನ್ಯೂಸ್
26-12-22 12:44 pm HK News Desk ಕರ್ನಾಟಕ
ಬೆಳಗಾವಿ, ಡಿ.26 : ಚೀನಾದಿಂದ ರಾಜ್ಯಕ್ಕೆ ಆಗಮಿಸಿರುವ ಒಬ್ಬ ವ್ಯಕ್ತಿ ಸೇರಿದಂತೆ ಹೈರಿಸ್ಕ್ ದೇಶಗಳಿಂದ ಬೆಂಗಳೂರಿಗೆ ಬಂದಿರುವ 9 ಪ್ರಯಾಣಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ರೂಪಾಂತರಿ ವೈರಸ್ ಬಿಎಫ್ 7 ಆತಂಕ ಹೆಚ್ಚಾಗಿದೆ.
ಈ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಕಳೆದ ಮೂರು ದಿನಗಳಲ್ಲಿ 9 ಜನ ಪ್ರಯಾಣಿಕರಲ್ಲಿ ಕೋವಿಡ್ ದೃಢಪಟ್ಟಿದೆ. ಬೆಂಗಳೂರಿನ ಏರ್ ಪೋರ್ಟ್ ಗೆ ಬಂದಿಳಿದ ಪ್ರಯಾಣಿಕರಿಗೆ ಕೊರೊನಾ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಅವರಲ್ಲಿ 9 ಜನರಲ್ಲಿ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ.
9 ಜನರು ಕೂಡ ಹೈರಿಸ್ಕ್ ದೇಶಗಳಿಂದ ಬಂದವರಾಗಿದ್ದಾರೆ. ಚೀನಾದಿಂದ ಬಂದ 35 ವರ್ಷದ ವ್ಯಕ್ತಿ ಸೇರಿದಂತೆ ನಾಲ್ಕು ಜನರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸೋಲೇಟ್ ಮಾಡಲಾಗಿದೆ. ಉಳಿದವರನ್ನು ಹೋಂ ಕ್ವಾರಂಟೈನ್ ಮಾಡಿ ನಿಗಾ ವಹಿಸಲಾಗಿದೆ. ಎಲ್ಲರ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ ಎಂದು ತಿಳಿಸಿದರು.
ಕೊರೊನಾ ಸೋಂಕಿನ ಬಗ್ಗೆ ಯಾರೂ ಗಾಬರಿಪಡುವ ಅಗತ್ಯವಿಲ್ಲ. ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದು ಮುಖ್ಯ, ಸರ್ಕಾರ ಕೂಡ ಮುನ್ನೆಚ್ಚರಿಕೆ ವಹಿಸುತ್ತಿದೆ. ಮಾಸ್ಕ್ ಧರಿಸಿ, ಲಸಿಕೆಗಳನ್ನು ಪಡೆಯುವಂತೆ ಸಚಿವರು ತಿಳಿಸಿದ್ದಾರೆ.
Bangalore seven international travellers detected with BF7 covid virus.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm