ಬ್ರೇಕಿಂಗ್ ನ್ಯೂಸ್
16-10-20 12:08 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಅಕ್ಟೋಬರ್ 16: ಒಂಟಿ ಸಲಗ ಚಲಿಸುತ್ತಿದ್ದ ಕಾರಿನ ಮೇಲೆ ದಾಳಿ ನಡೆಸಿದ್ದು ಇಬ್ಬರು ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬಿಳಚೇನಹಳ್ಳಿ ಬಳಿ ನಡೆದಿದೆ.
ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದಾಗ ರಸ್ತೆ ಬದಿಯಲ್ಲಿದ್ದ ಆನೆ ಹಠಾತ್ ದಾಳಿ ನಡೆಸಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಭರತ್, ಶರತ್, ಮಧು ಎಂಬವರು ಕಾರಿನಲ್ಲಿ ತೆರಳುತ್ತಿದ್ದಾಗ, ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಹಿಂಭಾಗದಿಂದ ಯಾವುದೋ ವಾಹನ ಡಿಕ್ಕಿಯಾದಂತೆ ಕಾಣುತ್ತಿದೆ.

ಕಾಫಿನಾಡಿನಲ್ಲಿ ಕಾಡಾನೆಗಳ ದಾಳಿ ಹೆಚ್ಚಿದ್ದು ಕಡೂರು ತಾಲೂಕಿನ ಹಳಸೆ, ಕೆಲ್ಲೂರು, ಕುನ್ನಹಳ್ಳಿ, ದುಂಡುಗ ಗ್ರಾಮದಲ್ಲಿ 18ಕ್ಕೂ ಅಧಿಕ ಕಾಡಾನೆಗಳು ಬೀಡು ಬಿಟ್ಟಿವೆ. ಗ್ರಾಮಸ್ಥರು ಮನೆಯಿಂದ ಹೊರಬರಲು ಭಯಭೀತರಾಗಿದ್ದಾರೆ. ಸಕಲೇಶಪುರದ ಹಾನುಬಾಳು, ಹುರುಡಿ, ಕಿರುಗುಂದ ಏರಿಯಾದಲ್ಲೂ ಆನೆ ಕಾಣಿಸಿಕೊಂಡಿದೆ.
ಪಟ್ಟಣ ಸಮೀಪದ ಹಳಸೆ, ಕೆಲ್ಲೂರು ಗ್ರಾಮಗಳಲ್ಲೇ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ಪಟ್ಟಣದ ಜನರು ಆತಂಕ ಪಡುವಂತಾಗಿದೆ.
Elephant attacks car in Chikmagalur. Three persons who were in the car are admitted to the hospital among which two members are in serious condition.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am