ಬ್ರೇಕಿಂಗ್ ನ್ಯೂಸ್
16-10-20 12:08 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಅಕ್ಟೋಬರ್ 16: ಒಂಟಿ ಸಲಗ ಚಲಿಸುತ್ತಿದ್ದ ಕಾರಿನ ಮೇಲೆ ದಾಳಿ ನಡೆಸಿದ್ದು ಇಬ್ಬರು ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬಿಳಚೇನಹಳ್ಳಿ ಬಳಿ ನಡೆದಿದೆ.
ಸ್ವಿಫ್ಟ್ ಕಾರಿನಲ್ಲಿ ತೆರಳುತ್ತಿದ್ದಾಗ ರಸ್ತೆ ಬದಿಯಲ್ಲಿದ್ದ ಆನೆ ಹಠಾತ್ ದಾಳಿ ನಡೆಸಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಭರತ್, ಶರತ್, ಮಧು ಎಂಬವರು ಕಾರಿನಲ್ಲಿ ತೆರಳುತ್ತಿದ್ದಾಗ, ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಹಿಂಭಾಗದಿಂದ ಯಾವುದೋ ವಾಹನ ಡಿಕ್ಕಿಯಾದಂತೆ ಕಾಣುತ್ತಿದೆ.
ಕಾಫಿನಾಡಿನಲ್ಲಿ ಕಾಡಾನೆಗಳ ದಾಳಿ ಹೆಚ್ಚಿದ್ದು ಕಡೂರು ತಾಲೂಕಿನ ಹಳಸೆ, ಕೆಲ್ಲೂರು, ಕುನ್ನಹಳ್ಳಿ, ದುಂಡುಗ ಗ್ರಾಮದಲ್ಲಿ 18ಕ್ಕೂ ಅಧಿಕ ಕಾಡಾನೆಗಳು ಬೀಡು ಬಿಟ್ಟಿವೆ. ಗ್ರಾಮಸ್ಥರು ಮನೆಯಿಂದ ಹೊರಬರಲು ಭಯಭೀತರಾಗಿದ್ದಾರೆ. ಸಕಲೇಶಪುರದ ಹಾನುಬಾಳು, ಹುರುಡಿ, ಕಿರುಗುಂದ ಏರಿಯಾದಲ್ಲೂ ಆನೆ ಕಾಣಿಸಿಕೊಂಡಿದೆ.
ಪಟ್ಟಣ ಸಮೀಪದ ಹಳಸೆ, ಕೆಲ್ಲೂರು ಗ್ರಾಮಗಳಲ್ಲೇ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ಪಟ್ಟಣದ ಜನರು ಆತಂಕ ಪಡುವಂತಾಗಿದೆ.
Elephant attacks car in Chikmagalur. Three persons who were in the car are admitted to the hospital among which two members are in serious condition.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm