ಬ್ರೇಕಿಂಗ್ ನ್ಯೂಸ್
27-12-22 06:49 pm HK News Desk ಕರ್ನಾಟಕ
ಮೈಸೂರು, ಡಿ.27 : ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಮತ್ತು ಅವರ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನಲ್ಲಿ ಅಪಘಾತಕ್ಕೀಡಾಗಿದೆ. ಅಪಘಾತ ಆದಕೂಡಲೇ ಕಾರಿನ ಬಲೂನ್ ಓಪನ್ ಆಗಿದ್ದರಿಂದ ಒಳಗಿದ್ದವರಿಗೆ ಹೆಚ್ಚಿನ ಹಾನಿ ಆಗಿಲ್ಲ. ಪ್ರಹ್ಲಾದ್ ಮೋದಿ ಅವರ ಪುತ್ರ ಹಾಗೂ ಸೊಸೆ ಸಣ್ಣಪುಟ್ಟ ಗಾಯಗೊಂಡಿದ್ದಾರೆ.
ಪ್ರಹ್ಲಾದ್ ಮೋದಿ ಕುಟುಂಬ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಶನಿವಾರ ಬೆಳಗ್ಗೆ ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುತ್ತಿದ್ದ ವೇಳೆ ಮೈಸೂರು ಹೊರವಲಯದ ಕಡಕೋಳ ಕೈಗಾರಿಕಾ ಪ್ರದೇಶದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಪ್ರಹ್ಲಾದ್ ಮೋದಿ, ಅವರ ಮಗ, ಸೊಸೆ, ಮೊಮ್ಮಗ ಮತ್ತು ಚಾಲಕ ಇದ್ದರು. ಗಾಯಗೊಂಡಿರುವ ಅವರನ್ನು ಕೂಡಲೇ ಮೈಸೂರಿನ ಎಂಜಿ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ಮಧ್ಯರಾತ್ರಿ ಘಟನೆ ನಡೆದಿದ್ದು ಅಪಘಾತದ ಬೆನ್ನಲ್ಲೇ ಪೊಲೀಸರು ಕಾರನ್ನ ಲಿಫ್ಟ್ ಮಾಡಿದ್ದಾರೆ. ಕಾರಿನಲ್ಲಿ ಒಟ್ಟು 5 ಮಂದಿ ಪ್ರಯಾಣ ಮಾಡುತ್ತಿದ್ದರು. ಸಂಸದ ಪ್ರತಾಪಸಿಂಹ ಆಸ್ಪತ್ರೆಗೆ ಭೇಟಿ ನೀಡಿದ್ದು ಪ್ರಹ್ಲಾದ ಮೋದಿ ಆರೋಗ್ಯ ವಿಚಾರಿಸಿದ್ದಾರೆ. ಪ್ರಹ್ಲಾದ ಮೋದಿ ಮೈಸೂರಿಗೆ ಬರುವುದು ಮೊದಲೇನಲ್ಲ. ಅರಮನೆಗೆಲ್ಲ ಬಂದು ಹೋಗಿದ್ದಾರೆ. ಈಗ ಬಂಡೀಪುರಕ್ಕೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ನಡೆದಿದೆ. ನಾವು ಕುಟುಂಬದ ಬಗ್ಗೆ ಕೇರ್ ತಗೊಂಡಿದ್ದೇವೆ ಎಂದು ಸಂಸದ ಹೇಳಿದ್ದಾರೆ.
Prahlad Modi, brother of Prime Minister Narendra Modi, and his family members sustained injuries when the car in which they were travelling met with an accident on the Mysuru-Nanjangud highway on December 27. The Mysuru South police, who confirmed the incident, said that the family has been shifted to JSS Hospital for treatment and described the injuries as minor in nature. The injured have been shifted to.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:08 pm
Mangalore Correspondent
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm