ಬ್ರೇಕಿಂಗ್ ನ್ಯೂಸ್
28-12-22 04:04 pm HK News Desk ಕರ್ನಾಟಕ
ಮಂಡ್ಯ, ಡಿ.28: ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಲು ಒತ್ತಾಯಿಸಿ ಮಂಡ್ಯದಲ್ಲಿ ರೈತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಮೆಗೆ ರಕ್ತದಿಂದ ಅಭಿಷೇಕ ಮಾಡಿರುವ ಘಟನೆ ನಡೆದಿದೆ.
ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಲ್ಲಿ ರೈತರು ಕಳೆದ 52 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ರೈತರ ಸಮಸ್ಯೆಗಳನ್ನು ಆಲಿಸದೆ, ಬೇಡಿಕೆಯನ್ನ ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಇಂದು ವಿಭಿನ್ನ ಪ್ರತಿಭಟನೆ ನಡೆಸಿದ್ದಾರೆ.


30ಕ್ಕೂ ಹೆಚ್ಚು ರೈತರು ತಮ್ಮ ಕೈಯಿಂದ ರಕ್ತ ಬಸಿದುಕೊಂಡು ಬಸವರಾಜ ಬೊಮ್ಮಾಯಿ ಪ್ರತಿಮೆಗೆ ರಕ್ತಾಭಿಷೇಕ ಮಾಡಿದ್ದಾರೆ. ಇಂಜೆಕ್ಷನ್ ಟ್ಯೂಬ್ ನಲ್ಲಿ ರಕ್ತ ಬಸಿದು ಸಿಎಂ ಬೊಮ್ಮಾಯಿ ಅವರ ಪ್ರತಿಮೆಗೆ ರಕ್ತದ ಭಿಷೇಕ ಮಾಡಿದ್ದಾರೆ. ಆಮೂಲಕ ಬಿಜೆಪಿ ಸರಕಾರವನ್ನು ಅಣಕಿಸಿದ್ದಾರೆ. ಆಡಳಿತಕ್ಕೆ ಧಿಕ್ಕಾರ ಕೂಗಿದ್ದಾರೆ. ಇದಾಗುತ್ತಿದ್ದಂತೆ ರೈತರನ್ನ ಪೊಲೀಸರು ಬಂಧಿಸಿದ್ದಾರೆ. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಡಿ.29 ರಂದು ಮಂಡ್ಯಕ್ಕೆ ಆಗಮಿಸಲಿರುವ ಕೇಂದ್ರ ಸಚಿವ ಅಮಿತ್ ಷಾಗೆ ಬಿಸಿ ಮುಟ್ಟುವ ಸಾಧ್ಯತೆ ಕಂಡುಬಂದಿದೆ. ಅಮಿತ್ ಷಾ ಒಂದು ಲಕ್ಷ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಕಾರ್ಯಕ್ರಮ ಇದೆ.
Farmers in Mandya have performed blood abhishekam to the statue of Chief Minister Basavaraj Bommai, demanding scientific price for various crops, including sugarcane.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm