ಬ್ರೇಕಿಂಗ್ ನ್ಯೂಸ್
28-12-22 04:04 pm HK News Desk ಕರ್ನಾಟಕ
ಮಂಡ್ಯ, ಡಿ.28: ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಲು ಒತ್ತಾಯಿಸಿ ಮಂಡ್ಯದಲ್ಲಿ ರೈತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಮೆಗೆ ರಕ್ತದಿಂದ ಅಭಿಷೇಕ ಮಾಡಿರುವ ಘಟನೆ ನಡೆದಿದೆ.
ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಲ್ಲಿ ರೈತರು ಕಳೆದ 52 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ರೈತರ ಸಮಸ್ಯೆಗಳನ್ನು ಆಲಿಸದೆ, ಬೇಡಿಕೆಯನ್ನ ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಇಂದು ವಿಭಿನ್ನ ಪ್ರತಿಭಟನೆ ನಡೆಸಿದ್ದಾರೆ.


30ಕ್ಕೂ ಹೆಚ್ಚು ರೈತರು ತಮ್ಮ ಕೈಯಿಂದ ರಕ್ತ ಬಸಿದುಕೊಂಡು ಬಸವರಾಜ ಬೊಮ್ಮಾಯಿ ಪ್ರತಿಮೆಗೆ ರಕ್ತಾಭಿಷೇಕ ಮಾಡಿದ್ದಾರೆ. ಇಂಜೆಕ್ಷನ್ ಟ್ಯೂಬ್ ನಲ್ಲಿ ರಕ್ತ ಬಸಿದು ಸಿಎಂ ಬೊಮ್ಮಾಯಿ ಅವರ ಪ್ರತಿಮೆಗೆ ರಕ್ತದ ಭಿಷೇಕ ಮಾಡಿದ್ದಾರೆ. ಆಮೂಲಕ ಬಿಜೆಪಿ ಸರಕಾರವನ್ನು ಅಣಕಿಸಿದ್ದಾರೆ. ಆಡಳಿತಕ್ಕೆ ಧಿಕ್ಕಾರ ಕೂಗಿದ್ದಾರೆ. ಇದಾಗುತ್ತಿದ್ದಂತೆ ರೈತರನ್ನ ಪೊಲೀಸರು ಬಂಧಿಸಿದ್ದಾರೆ. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಡಿ.29 ರಂದು ಮಂಡ್ಯಕ್ಕೆ ಆಗಮಿಸಲಿರುವ ಕೇಂದ್ರ ಸಚಿವ ಅಮಿತ್ ಷಾಗೆ ಬಿಸಿ ಮುಟ್ಟುವ ಸಾಧ್ಯತೆ ಕಂಡುಬಂದಿದೆ. ಅಮಿತ್ ಷಾ ಒಂದು ಲಕ್ಷ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಕಾರ್ಯಕ್ರಮ ಇದೆ.
Farmers in Mandya have performed blood abhishekam to the statue of Chief Minister Basavaraj Bommai, demanding scientific price for various crops, including sugarcane.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm