ಬ್ರೇಕಿಂಗ್ ನ್ಯೂಸ್
30-12-22 10:38 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.30 : ಹಿರಿಯ ಐಪಿಎಸ್ ಅಧಿಕಾರಿ ಆರ್.ದಿಲೀಪ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾಗಲೇ ನಿಧನರಾಗಿದ್ದಾರೆ. ಇತ್ತೀಚೆಗೆ ಲಿವರ್ನಲ್ಲಿ ಸೋಂಕು ಕಾಣಿಸಿಕೊಂಡು ಚಿಕಿತ್ಸೆ ಪಡೆದು ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದರು.
ಎರಡು ದಿನಗಳ ಹಿಂದೆ ದಿಲೀಪ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಇಂದು ಚಿಕಿತ್ಸೆ ಪಡೆಯುವಾಗಲೇ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಸಿಐಡಿ ಆರ್ಥಿಕ ಅಪರಾಧ ವಿಭಾಗದಲ್ಲಿ ಡಿಐಜಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದರು.
ಬಿಇ ಪದವೀಧರರಾಗಿದ್ದ ದಿಲೀಪ್ ಅವರು 2005ರಲ್ಲಿ ಐಪಿಎಸ್ ಪೂರೈಸಿ ಪೊಲೀಸ್ ಸೇವೆಗೆ ಸೇರಿದ್ದರು. ಧಾರವಾಡ, ಉತ್ತರ ಕನ್ನಡ, ಮೈಸೂರು ಹಾಗೂ ಹಲವು ಜಿಲ್ಲೆಗಳಲ್ಲಿ ಎಸ್ಪಿ ಆಗಿದ್ದರು. ಹುಬ್ಬಳ್ಳಿ–ಧಾರವಾಡ ಕಮಿಷನರ್ ಆಗಿಯೂ ಕೆಲಸ ಮಾಡಿದ್ದರು. ಮೈಸೂರು ಎಸ್ಪಿಯಾಗಿಯೂ ಕರ್ತವ್ಯ ಸಲ್ಲಿಸಿದ್ದರು. ಇವರು ಕರ್ತವ್ಯ ಅಲ್ಲದೆ, ಸಂಗೀತ ಪ್ರೇಮಿಯಾಗಿದ್ದರು. ಹವ್ಯಾಸಿಯಾಗಿ ತಬಲಾ ಮತ್ತು ಮೃದಂಗ ನುಡಿಸುತ್ತಿದ್ದರು. ಹೀಗಾಗಿ ಜನಾನುರಾಗಿಯಾಗಿ ಹೆಸರು ಮಾಡಿದ್ದರು. ಇನ್ನೆರಡು ದಿನದಲ್ಲಿ ಜನವರಿ ಒಂದಕ್ಕೆ ಐಜಿಪಿ ದರ್ಜೆಗೆ ಬಡ್ತಿಗೊಂಡು ಐಜಿಪಿ ಹುದ್ದೆಗೆ ವರ್ಗಾವಣೆ ಆಗುವ ನಿರೀಕ್ಷೆಯಲ್ಲಿದ್ದರು.
IPS officer R Dileep dies of a heart attack in Bengaluru. Currently he was working as a DIG of CID, He was also commissioner of Hubbali Dharwad.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm