ಬ್ರೇಕಿಂಗ್ ನ್ಯೂಸ್
30-12-22 10:38 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.30 : ಹಿರಿಯ ಐಪಿಎಸ್ ಅಧಿಕಾರಿ ಆರ್.ದಿಲೀಪ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾಗಲೇ ನಿಧನರಾಗಿದ್ದಾರೆ. ಇತ್ತೀಚೆಗೆ ಲಿವರ್ನಲ್ಲಿ ಸೋಂಕು ಕಾಣಿಸಿಕೊಂಡು ಚಿಕಿತ್ಸೆ ಪಡೆದು ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದರು.
ಎರಡು ದಿನಗಳ ಹಿಂದೆ ದಿಲೀಪ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಇಂದು ಚಿಕಿತ್ಸೆ ಪಡೆಯುವಾಗಲೇ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಸಿಐಡಿ ಆರ್ಥಿಕ ಅಪರಾಧ ವಿಭಾಗದಲ್ಲಿ ಡಿಐಜಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದರು.
ಬಿಇ ಪದವೀಧರರಾಗಿದ್ದ ದಿಲೀಪ್ ಅವರು 2005ರಲ್ಲಿ ಐಪಿಎಸ್ ಪೂರೈಸಿ ಪೊಲೀಸ್ ಸೇವೆಗೆ ಸೇರಿದ್ದರು. ಧಾರವಾಡ, ಉತ್ತರ ಕನ್ನಡ, ಮೈಸೂರು ಹಾಗೂ ಹಲವು ಜಿಲ್ಲೆಗಳಲ್ಲಿ ಎಸ್ಪಿ ಆಗಿದ್ದರು. ಹುಬ್ಬಳ್ಳಿ–ಧಾರವಾಡ ಕಮಿಷನರ್ ಆಗಿಯೂ ಕೆಲಸ ಮಾಡಿದ್ದರು. ಮೈಸೂರು ಎಸ್ಪಿಯಾಗಿಯೂ ಕರ್ತವ್ಯ ಸಲ್ಲಿಸಿದ್ದರು. ಇವರು ಕರ್ತವ್ಯ ಅಲ್ಲದೆ, ಸಂಗೀತ ಪ್ರೇಮಿಯಾಗಿದ್ದರು. ಹವ್ಯಾಸಿಯಾಗಿ ತಬಲಾ ಮತ್ತು ಮೃದಂಗ ನುಡಿಸುತ್ತಿದ್ದರು. ಹೀಗಾಗಿ ಜನಾನುರಾಗಿಯಾಗಿ ಹೆಸರು ಮಾಡಿದ್ದರು. ಇನ್ನೆರಡು ದಿನದಲ್ಲಿ ಜನವರಿ ಒಂದಕ್ಕೆ ಐಜಿಪಿ ದರ್ಜೆಗೆ ಬಡ್ತಿಗೊಂಡು ಐಜಿಪಿ ಹುದ್ದೆಗೆ ವರ್ಗಾವಣೆ ಆಗುವ ನಿರೀಕ್ಷೆಯಲ್ಲಿದ್ದರು.
IPS officer R Dileep dies of a heart attack in Bengaluru. Currently he was working as a DIG of CID, He was also commissioner of Hubbali Dharwad.
28-05-26 04:34 pm
HK News Staffer
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm