ಬ್ರೇಕಿಂಗ್ ನ್ಯೂಸ್
30-12-22 10:38 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.30 : ಹಿರಿಯ ಐಪಿಎಸ್ ಅಧಿಕಾರಿ ಆರ್.ದಿಲೀಪ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾಗಲೇ ನಿಧನರಾಗಿದ್ದಾರೆ. ಇತ್ತೀಚೆಗೆ ಲಿವರ್ನಲ್ಲಿ ಸೋಂಕು ಕಾಣಿಸಿಕೊಂಡು ಚಿಕಿತ್ಸೆ ಪಡೆದು ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದರು.
ಎರಡು ದಿನಗಳ ಹಿಂದೆ ದಿಲೀಪ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಇಂದು ಚಿಕಿತ್ಸೆ ಪಡೆಯುವಾಗಲೇ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಸಿಐಡಿ ಆರ್ಥಿಕ ಅಪರಾಧ ವಿಭಾಗದಲ್ಲಿ ಡಿಐಜಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದರು.
ಬಿಇ ಪದವೀಧರರಾಗಿದ್ದ ದಿಲೀಪ್ ಅವರು 2005ರಲ್ಲಿ ಐಪಿಎಸ್ ಪೂರೈಸಿ ಪೊಲೀಸ್ ಸೇವೆಗೆ ಸೇರಿದ್ದರು. ಧಾರವಾಡ, ಉತ್ತರ ಕನ್ನಡ, ಮೈಸೂರು ಹಾಗೂ ಹಲವು ಜಿಲ್ಲೆಗಳಲ್ಲಿ ಎಸ್ಪಿ ಆಗಿದ್ದರು. ಹುಬ್ಬಳ್ಳಿ–ಧಾರವಾಡ ಕಮಿಷನರ್ ಆಗಿಯೂ ಕೆಲಸ ಮಾಡಿದ್ದರು. ಮೈಸೂರು ಎಸ್ಪಿಯಾಗಿಯೂ ಕರ್ತವ್ಯ ಸಲ್ಲಿಸಿದ್ದರು. ಇವರು ಕರ್ತವ್ಯ ಅಲ್ಲದೆ, ಸಂಗೀತ ಪ್ರೇಮಿಯಾಗಿದ್ದರು. ಹವ್ಯಾಸಿಯಾಗಿ ತಬಲಾ ಮತ್ತು ಮೃದಂಗ ನುಡಿಸುತ್ತಿದ್ದರು. ಹೀಗಾಗಿ ಜನಾನುರಾಗಿಯಾಗಿ ಹೆಸರು ಮಾಡಿದ್ದರು. ಇನ್ನೆರಡು ದಿನದಲ್ಲಿ ಜನವರಿ ಒಂದಕ್ಕೆ ಐಜಿಪಿ ದರ್ಜೆಗೆ ಬಡ್ತಿಗೊಂಡು ಐಜಿಪಿ ಹುದ್ದೆಗೆ ವರ್ಗಾವಣೆ ಆಗುವ ನಿರೀಕ್ಷೆಯಲ್ಲಿದ್ದರು.
IPS officer R Dileep dies of a heart attack in Bengaluru. Currently he was working as a DIG of CID, He was also commissioner of Hubbali Dharwad.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm