ಬ್ರೇಕಿಂಗ್ ನ್ಯೂಸ್
01-01-23 10:02 pm Bangalore Correspondent ಕರ್ನಾಟಕ
ಬೆಂಗಳೂರು, ಜ.1: ನಂದಿನಿ, ಅಮುಲ್ ವಿಲೀನ ಪ್ರಸ್ತಾಪ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದು ಅಮಿತ್ ಶಾ ಹೇಳಿರುವುದು ಸ್ಪಷ್ಟವಾಗಿದೆ. ಒಬ್ಬರಿಗೊಬ್ಬರು ಸಹಕಾರ ಮಾಡಿಕೊಂಡು, ತಾಂತ್ರಿಕವಾಗಿ ಒಬ್ಬರಿಗೊಬ್ಬರು ಸಹಾಯ ಮಾಡಬೇಕು ಎಂಬುದಾಗಿ. ಆದರೆ ವಿಪಕ್ಷಗಳು ಅದನ್ನು ತಮಗೆ ಬೇಕಾದ ರೀತಿ ಅರ್ಥೈಸಿಕೊಂಡು ಟೀಕಿಸುತ್ತಿವೆ ಎಂದು ಹೇಳಿದ್ದಾರೆ.
ಮಾರ್ಕೆಟಿಂಗ್ ನಲ್ಲಿ ಒಬ್ಬರಿಗೊಬ್ಬರು ಸಹಾಯ ಮಾಡಬೇಕಿರುತ್ತೆ. ಎರಡೂ ದೊಡ್ಡ ಸಂಸ್ಥೆಗಳು ಜೊತೆ ಜೊತೆಗೆ ಕೆಲಸ ಮಾಡಬೇಕು ಎಂದು ಅಮಿತ್ ಷಾ ಹೇಳಿದ್ದಾರೆ. ಅದರ ಅರ್ಥ ನಂದಿನಿ ಅಸ್ತಿತ್ವ ಇದ್ದೇ ಇರುತ್ತೆ ಎಂದು ಹೇಳಿದ್ದಾರೆ. ಅಮಿತ್ ಶಾ ಹೇಳಿಕೆಯ ಬಗ್ಗೆ ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಆದರೆ ಸಿಎಂ ಬೊಮ್ಮಾಯಿಯವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ತಪ್ಪು ಕಲ್ಪನೆ, ಊಹೇ ಮಾಡಿ ಟೀಕೆ ಮಾಡೋರಿಗೆ ಏನ್ ಹೇಳೋದು? ಎಂದು ಹೇಳಿದ್ದಾರೆ.

ಇನ್ನೂ 100 ವರ್ಷ ಹೋದರೂ ನಂದಿನಿ ಶಾಶ್ವತ ಇದ್ದೇ ಇರುತ್ತದೆ. ಕೆಲವು ಏರಿಯಾದಲ್ಲಿ ಒಟ್ಟಾಗಿ ಕೆಲಸ ಮಾಡಿದರೆ ನಮಗೆ ಲಾಭ ಇದೆ. ಇದಕ್ಕೆ ತಪ್ಪು ಅರ್ಥ ಮಾಡುವ ಅಗತ್ಯವಿಲ್ಲ. ಅಂದಹಾಗೆ ಈ ವಿಚಾರವನ್ನು ಮರ್ಜ್ ಮಾಡೋದು ಅಂತ ಅರ್ಥ ಅಲ್ಲ. ಅಮುಲ್ ಕೂಡ ಇರುತ್ತೆ, ನಂದಿನಿ ಕೂಡ ಇರುತ್ತೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಕೆಲವು ಭಾಗದಲ್ಲಷ್ಟೆ ತಾಂತ್ರಿಕ, ಆಡಳಿತ ವಿಚಾರಗಳನ್ನ ಶೇರ್ ಮಾಡಿಕೊಂಡು ಕೆಲಸ ಮಾಡೋದು ಅಂತ ಹೇಳಿರೋದು. ಆದರೆ ವಿಪಕ್ಷವು ಏನೋನೋ ಅರ್ಥ ಮಾಡಿಕೊಂಡಿದೆ ಎಂದು ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
Chief Minister Basavaraj Bommai Sunday dismissed speculations of a merger between Karnataka’s popular milk and dairy products brand Nandini and Anand Milk Union Ltd (Amul) of Gujarat. Such ‘rumours’, he said, were due to the misinterpretation of statements made by Union Home and Cooperation Minister Amit Shah. Nandini is a brand of Karnataka Milk Federation (KMF), a government-run cooperative.
28-05-26 04:34 pm
HK News Staffer
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm