ಬ್ರೇಕಿಂಗ್ ನ್ಯೂಸ್
01-01-23 10:02 pm Bangalore Correspondent ಕರ್ನಾಟಕ
ಬೆಂಗಳೂರು, ಜ.1: ನಂದಿನಿ, ಅಮುಲ್ ವಿಲೀನ ಪ್ರಸ್ತಾಪ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದು ಅಮಿತ್ ಶಾ ಹೇಳಿರುವುದು ಸ್ಪಷ್ಟವಾಗಿದೆ. ಒಬ್ಬರಿಗೊಬ್ಬರು ಸಹಕಾರ ಮಾಡಿಕೊಂಡು, ತಾಂತ್ರಿಕವಾಗಿ ಒಬ್ಬರಿಗೊಬ್ಬರು ಸಹಾಯ ಮಾಡಬೇಕು ಎಂಬುದಾಗಿ. ಆದರೆ ವಿಪಕ್ಷಗಳು ಅದನ್ನು ತಮಗೆ ಬೇಕಾದ ರೀತಿ ಅರ್ಥೈಸಿಕೊಂಡು ಟೀಕಿಸುತ್ತಿವೆ ಎಂದು ಹೇಳಿದ್ದಾರೆ.
ಮಾರ್ಕೆಟಿಂಗ್ ನಲ್ಲಿ ಒಬ್ಬರಿಗೊಬ್ಬರು ಸಹಾಯ ಮಾಡಬೇಕಿರುತ್ತೆ. ಎರಡೂ ದೊಡ್ಡ ಸಂಸ್ಥೆಗಳು ಜೊತೆ ಜೊತೆಗೆ ಕೆಲಸ ಮಾಡಬೇಕು ಎಂದು ಅಮಿತ್ ಷಾ ಹೇಳಿದ್ದಾರೆ. ಅದರ ಅರ್ಥ ನಂದಿನಿ ಅಸ್ತಿತ್ವ ಇದ್ದೇ ಇರುತ್ತೆ ಎಂದು ಹೇಳಿದ್ದಾರೆ. ಅಮಿತ್ ಶಾ ಹೇಳಿಕೆಯ ಬಗ್ಗೆ ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಆದರೆ ಸಿಎಂ ಬೊಮ್ಮಾಯಿಯವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ತಪ್ಪು ಕಲ್ಪನೆ, ಊಹೇ ಮಾಡಿ ಟೀಕೆ ಮಾಡೋರಿಗೆ ಏನ್ ಹೇಳೋದು? ಎಂದು ಹೇಳಿದ್ದಾರೆ.
ಇನ್ನೂ 100 ವರ್ಷ ಹೋದರೂ ನಂದಿನಿ ಶಾಶ್ವತ ಇದ್ದೇ ಇರುತ್ತದೆ. ಕೆಲವು ಏರಿಯಾದಲ್ಲಿ ಒಟ್ಟಾಗಿ ಕೆಲಸ ಮಾಡಿದರೆ ನಮಗೆ ಲಾಭ ಇದೆ. ಇದಕ್ಕೆ ತಪ್ಪು ಅರ್ಥ ಮಾಡುವ ಅಗತ್ಯವಿಲ್ಲ. ಅಂದಹಾಗೆ ಈ ವಿಚಾರವನ್ನು ಮರ್ಜ್ ಮಾಡೋದು ಅಂತ ಅರ್ಥ ಅಲ್ಲ. ಅಮುಲ್ ಕೂಡ ಇರುತ್ತೆ, ನಂದಿನಿ ಕೂಡ ಇರುತ್ತೆ ಎಂದು ಬೊಮ್ಮಾಯಿ ಹೇಳಿದ್ದಾರೆ. ಕೆಲವು ಭಾಗದಲ್ಲಷ್ಟೆ ತಾಂತ್ರಿಕ, ಆಡಳಿತ ವಿಚಾರಗಳನ್ನ ಶೇರ್ ಮಾಡಿಕೊಂಡು ಕೆಲಸ ಮಾಡೋದು ಅಂತ ಹೇಳಿರೋದು. ಆದರೆ ವಿಪಕ್ಷವು ಏನೋನೋ ಅರ್ಥ ಮಾಡಿಕೊಂಡಿದೆ ಎಂದು ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
Chief Minister Basavaraj Bommai Sunday dismissed speculations of a merger between Karnataka’s popular milk and dairy products brand Nandini and Anand Milk Union Ltd (Amul) of Gujarat. Such ‘rumours’, he said, were due to the misinterpretation of statements made by Union Home and Cooperation Minister Amit Shah. Nandini is a brand of Karnataka Milk Federation (KMF), a government-run cooperative.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
12-08-25 02:49 pm
HK News Desk
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
12-08-25 11:06 pm
Mangalore Correspondent
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
Mangalore, Manipal Health Card, Silver Jubile...
12-08-25 01:09 pm
Dharmasthala Case, SIT, Radar: ಧರ್ಮಸ್ಥಳ 13ನೇ...
11-08-25 07:39 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm