ಬ್ರೇಕಿಂಗ್ ನ್ಯೂಸ್
02-01-23 12:09 pm Bangalore Correspondent ಕರ್ನಾಟಕ
ಬೆಂಗಳೂರು, ಜ.2 : ದೇಶದಲ್ಲಿ ಆತಂಕ ಉಂಟು ಮಾಡಿರುವ ಕೊರೋನಾ ರೂಪಾಂತರಿ BF 7 ರಾಜ್ಯದಲ್ಲಿಯೂ ಹರಡುತ್ತಿದ್ದು ಭೀತಿಗೆ ಕಾರಣವಾಗಿದೆ. ಹೀಗಾಗಿ ಹೈರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರಿಗೆ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ.
BF 7 ಭೀತಿ ಹಿನ್ನೆಲೆಯಲ್ಲಿ ಹೈರಿಸ್ಕ್ ದೇಶಗಳಿಂದ ಬೆಂಗಳೂರು, ಮಂಗಳೂರು ವಿಮಾನ ನಿಲ್ದಾಣ ಮೂಲಕ ಆಗಮಿಸುವ ಪ್ರಯಾಣಿಕರಿಗೆ 7 ದಿನ ಕಡ್ಡಾಯ ಕ್ವಾರಂಟೈನ್ ಘೋಷಿಸಲಾಗಿದೆ.
ಹಾಂಗ್ ಕಾಂಗ್, ಸಿಂಗಾಪುರ, ಚೀನಾ, ಜಪಾನ್, ಥೈಲ್ಯಾಂಡ್, ದಕ್ಷಿಣ ಕೊರಿಯಾ ಸೇರಿದಂತೆ ಹೈರಿಸ್ಕ್ ದೇಶದಿಂದ ಬರುವ ಪ್ರಯಾಣಿಕರು 7 ದಿನ ಕಡ್ಡಾಯ ಕ್ವಾರಂಟೈನ್ ಇರಬೇಕಾಗಿದೆ. ಕ್ವಾರಂಟೈನ್ ಗೆ ಒಳಪಡುವವರು ಹೋಟೆಲ್ ನಲ್ಲಿ ಉಳಿಯುವ ಪ್ರಯಾಣಿಕರು ತಾವೇ ವೆಚ್ಚ ಭರಿಸಬೇಕು. ಮನೆಯಲ್ಲಿ ಕ್ವಾರಂಟೈನ್ ಆಗುವವರ ಮೇಲೆ ಬಿಬಿಎಂಪಿ ನಿಗಾ ವಹಿಸಲಿದೆ. ಟೆಸ್ಟ್ ವೇಳೆ ಕೋವಿಡ್ ದೃಢಪಟ್ಟರೆ ಹೋಟೆಲ್ ಕ್ವಾರಂಟೈನ್ ಕಡ್ಡಾಯ. ಇದಲ್ಲದೆ, ಪ್ರಯಾಣಿಕರನ್ನು ಜಿನೋಮಿಕ್ ಸಿಕ್ವೆನ್ಸ್ ಪರೀಕ್ಷೆಗೆ ಒಳಪಡಿಸಲು ರಾಜ್ಯ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಒಮ್ಮೆ ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಕಂಡುಬಂದರೆ, ಸೋಂಕಿತ ಜನರಿಗೆ ರಾಜ್ಯ ಕೋವಿಡ್ ಪ್ರೋಟೋಕಾಲ್ ಪ್ರಕಾರ ಚಿಕಿತ್ಸೆ ನೀಡಬೇಕು ಮತ್ತು ನಿರ್ವಹಿಸಬೇಕು ಎಂದು ರಾಜ್ಯ ಸರಕಾರ ಸುತ್ತೋಲೆಯಲ್ಲಿ ತಿಳಿಸಿದೆ. ಹೆಚ್ಚಿನ ಅಪಾಯದ ದೇಶಗಳಿಂದ ಬರುವ ಪ್ರಯಾಣಿಕರು ಕೋವಿಡ್ -19 ವೈರಸ್ಗೆ ಪಾಸಿಟಿವ್ ಕಂಡುಬಂದರೆ, ಅವರನ್ನು ರಾಜ್ಯದ ಗೊತ್ತುಪಡಿಸಿದ ವೈದ್ಯಕೀಯ ಸೌಲಭ್ಯದಲ್ಲಿ ಪ್ರತ್ಯೇಕಿಸಲಾಗುತ್ತದೆ ಮತ್ತು ಮಾರ್ಗಸೂಚಿಗಳ ಪ್ರಕಾರ ಮಾದರಿಯನ್ನು ಜೀನೋಮ್ ಪರೀಕ್ಷೆಗೆ ಕಳುಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
Following recommendations by the State’s COVID-19 Technical Advisory Committee (TAC), Karnataka has now mandated seven-day home quarantine for asymptomatic international passengers arriving in the State from five high-risk countries — China, Japan, South Korea, Singapore and Thailand, and Hong Kong. With the TAC advising that 10% of all those under home quarantine should be monitored by a call centre daily for COVID-19 symptoms and for further action, the State Health Department issued a circular directing all health officers and ASHA workers to trace, track and quarantine primary and secondary contacts of all COVID-19 positive persons.
20-09-24 11:01 pm
HK News Desk
ಗೋರಿಪಾಳ್ಯಕ್ಕೆ ಪಾಕಿಸ್ತಾನ ಎಂದ ಹೈಕೋರ್ಟ್ ನ್ಯಾಯಾಧೀ...
20-09-24 09:41 pm
ಶೃಂಗೇರಿ ಬಳಿಕ ಹೊರನಾಡು ದೇವಸ್ಥಾನದಲ್ಲು ಡ್ರೆಸ್ ಕೋಡ...
20-09-24 06:27 pm
Davanagere, Ganesha fight, Arrest: ದಾವಣಗೆರೆ ಗ...
20-09-24 11:59 am
Dinesh Gundu Rao: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ...
19-09-24 10:42 pm
21-09-24 08:05 pm
HK News Desk
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬು, ಮೀನಿನೆಣ...
20-09-24 04:42 pm
21-09-24 01:15 pm
HK News Desk
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
ಕುಂಟಿಕಾನ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಇಬ್ಬರಿದ್ದ...
20-09-24 10:03 pm
Mangalore, Gurukiran, Actor Darshan: ಮಹಿಳಾ ಶೋ...
20-09-24 09:03 pm
21-09-24 10:24 pm
Bangalore Correspondent
Mahalaxmi Urban Cooperative bank fraud, Belag...
20-09-24 11:55 am
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm