ಬ್ರೇಕಿಂಗ್ ನ್ಯೂಸ್
02-01-23 12:09 pm Bangalore Correspondent ಕರ್ನಾಟಕ
ಬೆಂಗಳೂರು, ಜ.2 : ದೇಶದಲ್ಲಿ ಆತಂಕ ಉಂಟು ಮಾಡಿರುವ ಕೊರೋನಾ ರೂಪಾಂತರಿ BF 7 ರಾಜ್ಯದಲ್ಲಿಯೂ ಹರಡುತ್ತಿದ್ದು ಭೀತಿಗೆ ಕಾರಣವಾಗಿದೆ. ಹೀಗಾಗಿ ಹೈರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರಿಗೆ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ.
BF 7 ಭೀತಿ ಹಿನ್ನೆಲೆಯಲ್ಲಿ ಹೈರಿಸ್ಕ್ ದೇಶಗಳಿಂದ ಬೆಂಗಳೂರು, ಮಂಗಳೂರು ವಿಮಾನ ನಿಲ್ದಾಣ ಮೂಲಕ ಆಗಮಿಸುವ ಪ್ರಯಾಣಿಕರಿಗೆ 7 ದಿನ ಕಡ್ಡಾಯ ಕ್ವಾರಂಟೈನ್ ಘೋಷಿಸಲಾಗಿದೆ.
ಹಾಂಗ್ ಕಾಂಗ್, ಸಿಂಗಾಪುರ, ಚೀನಾ, ಜಪಾನ್, ಥೈಲ್ಯಾಂಡ್, ದಕ್ಷಿಣ ಕೊರಿಯಾ ಸೇರಿದಂತೆ ಹೈರಿಸ್ಕ್ ದೇಶದಿಂದ ಬರುವ ಪ್ರಯಾಣಿಕರು 7 ದಿನ ಕಡ್ಡಾಯ ಕ್ವಾರಂಟೈನ್ ಇರಬೇಕಾಗಿದೆ. ಕ್ವಾರಂಟೈನ್ ಗೆ ಒಳಪಡುವವರು ಹೋಟೆಲ್ ನಲ್ಲಿ ಉಳಿಯುವ ಪ್ರಯಾಣಿಕರು ತಾವೇ ವೆಚ್ಚ ಭರಿಸಬೇಕು. ಮನೆಯಲ್ಲಿ ಕ್ವಾರಂಟೈನ್ ಆಗುವವರ ಮೇಲೆ ಬಿಬಿಎಂಪಿ ನಿಗಾ ವಹಿಸಲಿದೆ. ಟೆಸ್ಟ್ ವೇಳೆ ಕೋವಿಡ್ ದೃಢಪಟ್ಟರೆ ಹೋಟೆಲ್ ಕ್ವಾರಂಟೈನ್ ಕಡ್ಡಾಯ. ಇದಲ್ಲದೆ, ಪ್ರಯಾಣಿಕರನ್ನು ಜಿನೋಮಿಕ್ ಸಿಕ್ವೆನ್ಸ್ ಪರೀಕ್ಷೆಗೆ ಒಳಪಡಿಸಲು ರಾಜ್ಯ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಒಮ್ಮೆ ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಕಂಡುಬಂದರೆ, ಸೋಂಕಿತ ಜನರಿಗೆ ರಾಜ್ಯ ಕೋವಿಡ್ ಪ್ರೋಟೋಕಾಲ್ ಪ್ರಕಾರ ಚಿಕಿತ್ಸೆ ನೀಡಬೇಕು ಮತ್ತು ನಿರ್ವಹಿಸಬೇಕು ಎಂದು ರಾಜ್ಯ ಸರಕಾರ ಸುತ್ತೋಲೆಯಲ್ಲಿ ತಿಳಿಸಿದೆ. ಹೆಚ್ಚಿನ ಅಪಾಯದ ದೇಶಗಳಿಂದ ಬರುವ ಪ್ರಯಾಣಿಕರು ಕೋವಿಡ್ -19 ವೈರಸ್ಗೆ ಪಾಸಿಟಿವ್ ಕಂಡುಬಂದರೆ, ಅವರನ್ನು ರಾಜ್ಯದ ಗೊತ್ತುಪಡಿಸಿದ ವೈದ್ಯಕೀಯ ಸೌಲಭ್ಯದಲ್ಲಿ ಪ್ರತ್ಯೇಕಿಸಲಾಗುತ್ತದೆ ಮತ್ತು ಮಾರ್ಗಸೂಚಿಗಳ ಪ್ರಕಾರ ಮಾದರಿಯನ್ನು ಜೀನೋಮ್ ಪರೀಕ್ಷೆಗೆ ಕಳುಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
Following recommendations by the State’s COVID-19 Technical Advisory Committee (TAC), Karnataka has now mandated seven-day home quarantine for asymptomatic international passengers arriving in the State from five high-risk countries — China, Japan, South Korea, Singapore and Thailand, and Hong Kong. With the TAC advising that 10% of all those under home quarantine should be monitored by a call centre daily for COVID-19 symptoms and for further action, the State Health Department issued a circular directing all health officers and ASHA workers to trace, track and quarantine primary and secondary contacts of all COVID-19 positive persons.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm