ಬ್ರೇಕಿಂಗ್ ನ್ಯೂಸ್
16-10-20 05:27 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 16: ಉಪ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ಆಪರೇಶನ್ ಶುರು ಮಾಡಿದೆ. ನಿಗೂಢ ಕಾರ್ಯಾಚರಣೆಗಿಳಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಆರ್.ಆರ್ ನಗರ ಕ್ಷೇತ್ರದ ಜೆಡಿಎಸ್ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಪಕ್ಷಕ್ಕೆ ಸೆಳೆದುಕೊಂಡು ಶಾಕ್ ಕೊಟ್ಟಿದ್ದಾರೆ.
ಈಗಾಗ್ಲೇ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ರಂಗೇರಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ಹಣಾಹಣಿ ಏರ್ಪಟ್ಟಿದೆ. ಬಿಜೆಪಿಯಿಂದ ಕೊನೆಗೂ ಹಳೆಮುಖ, ದೊಡ್ಡ ಕುಳ ಮುನಿರತ್ನಗೆ ಟಿಕೆಟ್ ನೀಡಿದ್ದು ಇತ್ತ ಕಾಂಗ್ರೆಸಿನಲ್ಲೂ ನಡುಕ ಸೃಷ್ಟಿಸಿತ್ತು. ಆದರೆ, ಡಿಕೆಶಿ ಆರಂಭದಿಂದಲೇ ತನ್ನ ಆಪ್ತ ಜೆಡಿಎಸ್ ಮುಖಂಡ, ಹನುಮಂತರಾಯಪ್ಪ ಮೂಲಕ ಕ್ಷೇತ್ರಕ್ಕೆ ಕೈ ಹಾಕಿದ್ದರು. ಆಬಳಿಕ ಹನುಮಂತ ಪುತ್ರಿ, ಮಾಜಿ ಐಎಎಸ್ ಅಧಿಕಾರಿ ಡಿಕೆ ರವಿ ಪತ್ನಿ ಕುಸುಮಾಗೆ ಟಿಕೆಟ್ ನೀಡಿ ಅಚ್ಚರಿ ಮೂಡಿಸಿದ್ದರು. ಇದೀಗ ಜೆಡಿಎಸ್ ಪಕ್ಷದ ಹುರಿಯಾಳುಗಳನ್ನೇ ಸೆಳೆದುಕೊಂಡು ಶಾಕ್ ನೀಡಿದ್ದಲ್ಲದೆ ಗೌಡ್ರ ಪಕ್ಷದ ಮತಗಳನ್ನು ಕಾಂಗ್ರೆಸಿಗೆ ಬರುವಂತೆ ಮಾಡಿದ್ದಾರೆ. ಡಿಕೆಶಿ ಈ ನಡೆ, ಇಡೀ ಚುನಾವಣೆ ತಂತ್ರಕ್ಕೇ ಹೊಸ ತಿರುವು ನೀಡಲಿದೆ ಎನ್ನಲಾಗಿದೆ.
ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಬೆಟ್ಟಸ್ವಾಮಿಗೌಡ ಹಾಗೂ ಜೆಡಿಎಸ್ನ ಬಹುತೇಕ ಪದಾಧಿಕಾರಿಗಳು ಈಗ ಡಿಕೆ ಶಿವಕುಮಾರ್ ಜೊತೆಯಾಗಿದ್ದಾರೆ. ಇವರೆಲ್ಲ ಇಂದೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಡಿಕೆಶಿ ಮತ್ತು ಟೀಂ ಅತ್ಯಂತ ರಹಸ್ಯವಾಗಿ ಆಪರೇಷನ್ ಹಸ್ತ ಮಾಡಿದ್ದು, ಹೆಚ್ಡಿಕೆಗೆ ಶಾಕ್ ನೀಡಿದ್ದಾರೆ. ಆರ್.ಆರ್ ನಗರ ಕ್ಷೇತ್ರದಲ್ಲಿ ಒಕ್ಕಲಿಗ ಮತಗಳೇ ಅಧಿಕ. ಒಂದು ಲಕ್ಷದಷ್ಟು ಒಕ್ಕಲಿಗ ಮತಗಳಿದ್ದು ಅವೇ ನಿರ್ಣಾಯಕ. ಇತ್ತ ಬಿಜೆಪಿಯಲ್ಲೂ ಒಳಗಿಂದೊಳಗೇ ಮುನಿಸಿದ್ದು ಇದು ಕೂಡ ಕಾಂಗ್ರೆಸಿಗೆ ವರದಾನ ಆಗಲಿದೆ ಎನ್ನಲಾಗುತ್ತಿದೆ.
Bangalore RR Nagara By-Elections Kpcc President DK Shivakumar gives Surprise to team JDS through operation Astha.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm