ಬ್ರೇಕಿಂಗ್ ನ್ಯೂಸ್
03-01-23 01:08 pm HK News Desk ಕರ್ನಾಟಕ
ತುಮಕೂರು, ಜ.3 : ಲಾರಿಯ ಟೈರ್ ಚೆಕ್ ಮಾಡಲು ಇಳಿದ ಚಾಲಕ ಟೈರ್ ಸ್ಫೋಟಗೊಂಡು ಸ್ಥಳದಲ್ಲೇ ಪ್ರಾಣಬಿಟ್ಟ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆ.ಬಿ.ಕ್ರಾಸ್ ಬಳಿ ನಡೆದಿದೆ. ವೆಂಕಟೇಶ್ (43) ಮೃತಪಟ್ಟ ಚಾಲಕ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಸೋಂಪುರ ಗ್ರಾಮದ ನಿವಾಸಿ ವೆಂಕಟೇಶ್ ಲಾರಿ ಚಾಲಕರಾಗಿದ್ದು ಮಂಗಳವಾರ ಬೆಳಗ್ಗೆ ಲಾರಿ ಓಡಿಸುತ್ತಿದ್ದಾಗ ಟೈರ್ ಏನೋ ಸಮಸ್ಯೆ ಇರಬೇಕು ಎಂದು ಕೆಳಗಿಳಿದು ಚೆಕ್ ಮಾಡಿದ್ದಾರೆ. ಚೆಕ್ ಮಾಡಲೆಂದು ರಸ್ತೆ ಬದಿ ಲಾರಿ ನಿಲ್ಲಿಸಿದ್ದು, ಚೆಕ್ ಮಾಡುತ್ತಿದ್ದಾಗಲೇ ಟಯರ್ ಸ್ಫೋಟಗೊಂಡು ಅದರಿಂದ ಹೊಮ್ಮಿದ ಗಾಳಿ ಮತ್ತು ರಬ್ಬರ್ ಪದರಗಳು ತಲೆಯ ಭಾಗಕ್ಕೆ ಅಪ್ಪಳಿಸಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾನ್ಯವಾಗಿ ವಾಹನ ಹೆಚ್ಚು ಚಲಿಸಿದ ಸಂದರ್ಭದಲ್ಲಿ ಬಿಸಿಯಾಗಿ ಟಯರ್ ಸ್ಫೋಟಗೊಳ್ಳುವುದು ಇದೆ. ವಾಹನ ವೇಗವಾಗಿದ್ದರೆ ಪಲ್ಟಿಯಾಗಿ ಅಪಘಾತ ಆಗುವ ಸಾಧ್ಯತೆಯೂ ಇರುತ್ತದೆ. ಆದರೆ, ಇಲ್ಲಿ ಟಯರ್ ಬಿಸಿಯಾಗಿದ್ಯಾ ಅಂತ ಚೆಕ್ ಮಾಡಲು ಚಾಲಕ ಇಳಿದಿದ್ದೇ ಅಪಾಯಕ್ಕೀಡಾಗುವಂತಾಗಿದೆ.
Tumkur truck tyre blast, driver dies on spot.
28-05-26 04:34 pm
HK News Staffer
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm