ಬ್ರೇಕಿಂಗ್ ನ್ಯೂಸ್
03-01-23 01:08 pm HK News Desk ಕರ್ನಾಟಕ
ತುಮಕೂರು, ಜ.3 : ಲಾರಿಯ ಟೈರ್ ಚೆಕ್ ಮಾಡಲು ಇಳಿದ ಚಾಲಕ ಟೈರ್ ಸ್ಫೋಟಗೊಂಡು ಸ್ಥಳದಲ್ಲೇ ಪ್ರಾಣಬಿಟ್ಟ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆ.ಬಿ.ಕ್ರಾಸ್ ಬಳಿ ನಡೆದಿದೆ. ವೆಂಕಟೇಶ್ (43) ಮೃತಪಟ್ಟ ಚಾಲಕ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಸೋಂಪುರ ಗ್ರಾಮದ ನಿವಾಸಿ ವೆಂಕಟೇಶ್ ಲಾರಿ ಚಾಲಕರಾಗಿದ್ದು ಮಂಗಳವಾರ ಬೆಳಗ್ಗೆ ಲಾರಿ ಓಡಿಸುತ್ತಿದ್ದಾಗ ಟೈರ್ ಏನೋ ಸಮಸ್ಯೆ ಇರಬೇಕು ಎಂದು ಕೆಳಗಿಳಿದು ಚೆಕ್ ಮಾಡಿದ್ದಾರೆ. ಚೆಕ್ ಮಾಡಲೆಂದು ರಸ್ತೆ ಬದಿ ಲಾರಿ ನಿಲ್ಲಿಸಿದ್ದು, ಚೆಕ್ ಮಾಡುತ್ತಿದ್ದಾಗಲೇ ಟಯರ್ ಸ್ಫೋಟಗೊಂಡು ಅದರಿಂದ ಹೊಮ್ಮಿದ ಗಾಳಿ ಮತ್ತು ರಬ್ಬರ್ ಪದರಗಳು ತಲೆಯ ಭಾಗಕ್ಕೆ ಅಪ್ಪಳಿಸಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾನ್ಯವಾಗಿ ವಾಹನ ಹೆಚ್ಚು ಚಲಿಸಿದ ಸಂದರ್ಭದಲ್ಲಿ ಬಿಸಿಯಾಗಿ ಟಯರ್ ಸ್ಫೋಟಗೊಳ್ಳುವುದು ಇದೆ. ವಾಹನ ವೇಗವಾಗಿದ್ದರೆ ಪಲ್ಟಿಯಾಗಿ ಅಪಘಾತ ಆಗುವ ಸಾಧ್ಯತೆಯೂ ಇರುತ್ತದೆ. ಆದರೆ, ಇಲ್ಲಿ ಟಯರ್ ಬಿಸಿಯಾಗಿದ್ಯಾ ಅಂತ ಚೆಕ್ ಮಾಡಲು ಚಾಲಕ ಇಳಿದಿದ್ದೇ ಅಪಾಯಕ್ಕೀಡಾಗುವಂತಾಗಿದೆ.
Tumkur truck tyre blast, driver dies on spot.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm