ಬ್ರೇಕಿಂಗ್ ನ್ಯೂಸ್
03-01-23 10:41 pm HK News Desk ಕರ್ನಾಟಕ
ವಿಜಯಪುರ, ಜ.3 : ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ಅಂತ್ಯ ಸಂಸ್ಕಾರವನ್ನು ಅವರ ಇಚ್ಛೆಯಂತೆ ಅಗ್ನಿ ಸ್ಪರ್ಶ ಮಾಡುವ ಮೂಲಕ ಜ್ಞಾನಯೋಗಾಶ್ರಮದಲ್ಲಿ ನೆರವೇರಿಸಲಾಯಿತು. ಯಾವುದೇ ಧಾರ್ಮಿಕ ವಿಧಿ ವಿಧಾನವಿಲ್ಲದೇ ಶ್ರೀಗಳ ಅಂತ್ಯ ಸಂಸ್ಕಾರ ನೇರವೇರಿಸಲಾಗಿದೆ.
ಅಂತ್ಯ ಸಂಸ್ಕಾರಕ್ಕೂ ಮುನ್ನ ಶ್ರೀಗಳ ಪಾರ್ಥಿವ ಶರೀರವನ್ನು ಅಪಾರ ಭಕ್ತಸಾಗರದ ನಡುವೆ ಅಂತ್ಯ ಸಂಸ್ಕಾರದ ಸ್ಥಳಕ್ಕೆ ತೆರೆದ ವಾಹನದಲ್ಲಿ ಕರೆದೊಯ್ಯಲಾಯಿತು. ದಾರಿ ಉದ್ದಕ್ಕೂ ಸಾವಿರಾರು ಜನರು ಸೇರಿದ್ದು ಕಣ್ಣೀರ ವಿದಾಯ ಹೇಳುತ್ತಿದ್ದರು. ಪಾರ್ಥಿವ ಶರೀರವಿದ್ದ ವಾಹನದ ಮೇಲೆ ಹೂವಿನ ಮಳೆಯನ್ನು ಸುರಿಸಿ ಶತಮಾನದ ಸಂತನಿಗೆ ಅಶ್ರುತರ್ಪಣಗೈದರು.

ಬೆಳಗ್ಗಿನಿಂದಲೂ ಜ್ಞಾನಯೋಗಿಯ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕಾಗಿ ಜನಸಾಗರವೇ ಹರಿದು ಬಂದಿತ್ತು. ಲಕ್ಷ ಲಕ್ಷ ಜನರು ಆಗಮಿಸಿ, ಶ್ರೀಗಳ ಅಂತಿಮ ದರ್ಶನ ಪಡೆದರು. ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಶಾಸಕರು, ಸಚಿವರು, ವಿವಿಧ ಮಠಾಧೀಶರು ಪಾಲ್ಗೊಂಡು ಸಿದ್ದೇಶ್ವರ ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿದರು.

ಸಿಎಂ ಬಸವರಾಜ ಬೊಮ್ಮಾಯಿ ಸಿದ್ದೇಶ್ವರ ಸ್ವಾಮೀಜಿ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ, ಸಂಜೆ 5.15ರ ವೇಳೆಗೆ ಪೊಲೀಸ್ ಬ್ಯಾಂಡ್ ನೊಂದಿಗೆ ಕುಶಲ ತೋಪು ಸಿಡಿಸಿ ಸರ್ಕಾರಿ ಗೌರವ ಸಲ್ಲಿಸಲಾಯಿತು. ಬಳಿಕ ಶ್ರೀಗಳ ಕುಟುಂಬಸ್ಥರು ಚಿತೆಗೆ ಬೆಂಕಿ ಇರಿಸುವ ಮೂಲಕ ಅಂತ್ಯ ಸಂಸ್ಕಾರ ನೆರವೇರಿಸಿದರು.
The mortal remains of Siddeshwar Swami, the seer of the Jnanayogashrama here, who was known for his scholarly discourses and powerful oratory, was consigned to flames with full state honours on Tuesday, after lakhs of people paid last respects to the spiritual leader. The 82-year old seer was suffering from age-related ailments for some time, and had breathed his last on Monday evening. Lakhs of people thronged this district headquarter town from various parts of the state, some also from neighbouring states to pay their last respects to seer, whom they regarded as "Nadedaduva Devaru" (walking god).
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm