ಬ್ರೇಕಿಂಗ್ ನ್ಯೂಸ್
03-01-23 10:41 pm HK News Desk ಕರ್ನಾಟಕ
ವಿಜಯಪುರ, ಜ.3 : ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ಅಂತ್ಯ ಸಂಸ್ಕಾರವನ್ನು ಅವರ ಇಚ್ಛೆಯಂತೆ ಅಗ್ನಿ ಸ್ಪರ್ಶ ಮಾಡುವ ಮೂಲಕ ಜ್ಞಾನಯೋಗಾಶ್ರಮದಲ್ಲಿ ನೆರವೇರಿಸಲಾಯಿತು. ಯಾವುದೇ ಧಾರ್ಮಿಕ ವಿಧಿ ವಿಧಾನವಿಲ್ಲದೇ ಶ್ರೀಗಳ ಅಂತ್ಯ ಸಂಸ್ಕಾರ ನೇರವೇರಿಸಲಾಗಿದೆ.
ಅಂತ್ಯ ಸಂಸ್ಕಾರಕ್ಕೂ ಮುನ್ನ ಶ್ರೀಗಳ ಪಾರ್ಥಿವ ಶರೀರವನ್ನು ಅಪಾರ ಭಕ್ತಸಾಗರದ ನಡುವೆ ಅಂತ್ಯ ಸಂಸ್ಕಾರದ ಸ್ಥಳಕ್ಕೆ ತೆರೆದ ವಾಹನದಲ್ಲಿ ಕರೆದೊಯ್ಯಲಾಯಿತು. ದಾರಿ ಉದ್ದಕ್ಕೂ ಸಾವಿರಾರು ಜನರು ಸೇರಿದ್ದು ಕಣ್ಣೀರ ವಿದಾಯ ಹೇಳುತ್ತಿದ್ದರು. ಪಾರ್ಥಿವ ಶರೀರವಿದ್ದ ವಾಹನದ ಮೇಲೆ ಹೂವಿನ ಮಳೆಯನ್ನು ಸುರಿಸಿ ಶತಮಾನದ ಸಂತನಿಗೆ ಅಶ್ರುತರ್ಪಣಗೈದರು.

ಬೆಳಗ್ಗಿನಿಂದಲೂ ಜ್ಞಾನಯೋಗಿಯ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕಾಗಿ ಜನಸಾಗರವೇ ಹರಿದು ಬಂದಿತ್ತು. ಲಕ್ಷ ಲಕ್ಷ ಜನರು ಆಗಮಿಸಿ, ಶ್ರೀಗಳ ಅಂತಿಮ ದರ್ಶನ ಪಡೆದರು. ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಶಾಸಕರು, ಸಚಿವರು, ವಿವಿಧ ಮಠಾಧೀಶರು ಪಾಲ್ಗೊಂಡು ಸಿದ್ದೇಶ್ವರ ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿದರು.

ಸಿಎಂ ಬಸವರಾಜ ಬೊಮ್ಮಾಯಿ ಸಿದ್ದೇಶ್ವರ ಸ್ವಾಮೀಜಿ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ, ಸಂಜೆ 5.15ರ ವೇಳೆಗೆ ಪೊಲೀಸ್ ಬ್ಯಾಂಡ್ ನೊಂದಿಗೆ ಕುಶಲ ತೋಪು ಸಿಡಿಸಿ ಸರ್ಕಾರಿ ಗೌರವ ಸಲ್ಲಿಸಲಾಯಿತು. ಬಳಿಕ ಶ್ರೀಗಳ ಕುಟುಂಬಸ್ಥರು ಚಿತೆಗೆ ಬೆಂಕಿ ಇರಿಸುವ ಮೂಲಕ ಅಂತ್ಯ ಸಂಸ್ಕಾರ ನೆರವೇರಿಸಿದರು.
The mortal remains of Siddeshwar Swami, the seer of the Jnanayogashrama here, who was known for his scholarly discourses and powerful oratory, was consigned to flames with full state honours on Tuesday, after lakhs of people paid last respects to the spiritual leader. The 82-year old seer was suffering from age-related ailments for some time, and had breathed his last on Monday evening. Lakhs of people thronged this district headquarter town from various parts of the state, some also from neighbouring states to pay their last respects to seer, whom they regarded as "Nadedaduva Devaru" (walking god).
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm