ಬ್ರೇಕಿಂಗ್ ನ್ಯೂಸ್
03-01-23 10:41 pm HK News Desk ಕರ್ನಾಟಕ
ವಿಜಯಪುರ, ಜ.3 : ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ಅಂತ್ಯ ಸಂಸ್ಕಾರವನ್ನು ಅವರ ಇಚ್ಛೆಯಂತೆ ಅಗ್ನಿ ಸ್ಪರ್ಶ ಮಾಡುವ ಮೂಲಕ ಜ್ಞಾನಯೋಗಾಶ್ರಮದಲ್ಲಿ ನೆರವೇರಿಸಲಾಯಿತು. ಯಾವುದೇ ಧಾರ್ಮಿಕ ವಿಧಿ ವಿಧಾನವಿಲ್ಲದೇ ಶ್ರೀಗಳ ಅಂತ್ಯ ಸಂಸ್ಕಾರ ನೇರವೇರಿಸಲಾಗಿದೆ.
ಅಂತ್ಯ ಸಂಸ್ಕಾರಕ್ಕೂ ಮುನ್ನ ಶ್ರೀಗಳ ಪಾರ್ಥಿವ ಶರೀರವನ್ನು ಅಪಾರ ಭಕ್ತಸಾಗರದ ನಡುವೆ ಅಂತ್ಯ ಸಂಸ್ಕಾರದ ಸ್ಥಳಕ್ಕೆ ತೆರೆದ ವಾಹನದಲ್ಲಿ ಕರೆದೊಯ್ಯಲಾಯಿತು. ದಾರಿ ಉದ್ದಕ್ಕೂ ಸಾವಿರಾರು ಜನರು ಸೇರಿದ್ದು ಕಣ್ಣೀರ ವಿದಾಯ ಹೇಳುತ್ತಿದ್ದರು. ಪಾರ್ಥಿವ ಶರೀರವಿದ್ದ ವಾಹನದ ಮೇಲೆ ಹೂವಿನ ಮಳೆಯನ್ನು ಸುರಿಸಿ ಶತಮಾನದ ಸಂತನಿಗೆ ಅಶ್ರುತರ್ಪಣಗೈದರು.

ಬೆಳಗ್ಗಿನಿಂದಲೂ ಜ್ಞಾನಯೋಗಿಯ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕಾಗಿ ಜನಸಾಗರವೇ ಹರಿದು ಬಂದಿತ್ತು. ಲಕ್ಷ ಲಕ್ಷ ಜನರು ಆಗಮಿಸಿ, ಶ್ರೀಗಳ ಅಂತಿಮ ದರ್ಶನ ಪಡೆದರು. ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಶಾಸಕರು, ಸಚಿವರು, ವಿವಿಧ ಮಠಾಧೀಶರು ಪಾಲ್ಗೊಂಡು ಸಿದ್ದೇಶ್ವರ ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿದರು.

ಸಿಎಂ ಬಸವರಾಜ ಬೊಮ್ಮಾಯಿ ಸಿದ್ದೇಶ್ವರ ಸ್ವಾಮೀಜಿ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ, ಸಂಜೆ 5.15ರ ವೇಳೆಗೆ ಪೊಲೀಸ್ ಬ್ಯಾಂಡ್ ನೊಂದಿಗೆ ಕುಶಲ ತೋಪು ಸಿಡಿಸಿ ಸರ್ಕಾರಿ ಗೌರವ ಸಲ್ಲಿಸಲಾಯಿತು. ಬಳಿಕ ಶ್ರೀಗಳ ಕುಟುಂಬಸ್ಥರು ಚಿತೆಗೆ ಬೆಂಕಿ ಇರಿಸುವ ಮೂಲಕ ಅಂತ್ಯ ಸಂಸ್ಕಾರ ನೆರವೇರಿಸಿದರು.
The mortal remains of Siddeshwar Swami, the seer of the Jnanayogashrama here, who was known for his scholarly discourses and powerful oratory, was consigned to flames with full state honours on Tuesday, after lakhs of people paid last respects to the spiritual leader. The 82-year old seer was suffering from age-related ailments for some time, and had breathed his last on Monday evening. Lakhs of people thronged this district headquarter town from various parts of the state, some also from neighbouring states to pay their last respects to seer, whom they regarded as "Nadedaduva Devaru" (walking god).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm