ಬ್ರೇಕಿಂಗ್ ನ್ಯೂಸ್
04-01-23 01:57 pm Bangalore Correspondent ಕರ್ನಾಟಕ
ಬೆಂಗಳೂರು, ಜ.4 : ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವ ಬಗ್ಗೆ ಅವರ ಉಯಿಲಿನಲ್ಲಿರುವ ಆಶಯದಂತೆ ಕ್ರಮ ಕೈಗೊಳ್ಳಲಾಗುವುದು' ಎಂದು ಟ್ವೀಟ್ ಮಾಡಿದ್ದಾರೆ.

ಕನ್ನಡನಾಡು ಕಂಡು ಅಪರೂಪದ ಸಂತ, ಭಕ್ತರ ಪಾಲಿನ 'ನಡೆದಾಡುವ ದೇವರು' ಎಂದೇ ಪ್ರಸಿದ್ಧವಾಗಿದ್ದ ಆಧ್ಯಾತ್ಮಿಕ ಚಿಂತಕ, ಪ್ರವಚನಕಾರ ಸಿದ್ಧೇಶ್ವರ ಸ್ವಾಮೀಜಿ ಅವರು ಸೋಮವಾರ ಸಂಜೆ ಅಸ್ತಂಗತರಾದರು.
ಸ್ವಾಮೀಜಿ ಅವರ ಅಂತ್ಯಕ್ರಿಯೆಯು ವಿಜಯಪುರದ ಆಶ್ರಮದ ಆವರಣದಲ್ಲಿ ಮಂಗಳವಾರ ರಾತ್ರಿ ಅವರ ಅಂತಿಮ ಇಚ್ಛೆಯಂತೆ ಅಗ್ನಿಸ್ಪರ್ಶದೊಂದಿಗೆ ನೆರವೇರಿತು.
ಸೈನಿಕ ಶಾಲೆಯ ಆವರಣದಲ್ಲಿ ಶ್ರೀಗಳ ಅಂತಿಮ ದರ್ಶನ ಮುಗಿದ ಬಳಿಕ ಪೊಲೀಸರು ಮೂರು ಸುತ್ತು ಕುಶಾಲತೋಪುಗಳನ್ನು ಹಾರಿಸಿ ಸರ್ಕಾರಿ ಗೌರವ ಅರ್ಪಿಸಿದರು. ಪುಷ್ಪಗಳಿಂದ ವಿಶೇಷವಾಗಿ ಅಲಂಕರಿಸಿದ್ದ ತೆರೆದ ವಾಹನದಲ್ಲಿ ಜ್ಞಾನ ಯೋಗಾಶ್ರಮದವರೆಗೆ ಶ್ರೀಗಳ ಅಂತಿಮಯಾತ್ರೆ ನಡೆಯಿತು.
"ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವ ಬಗ್ಗೆ ಅವರ ಉಯಿಲಿನಲ್ಲಿರುವ ಆಶಯದಂತೆ ಕ್ರಮ ಕೈಗೊಳ್ಳಲಾಗುವುದು." ಮುಖ್ಯಮಂತ್ರಿ: @BSBommai pic.twitter.com/lkPhPoyQo4
— CM of Karnataka (@CMofKarnataka) January 4, 2023
Siddheshwar Swamiji life history to be added in school text books says CM Bommai.
13-03-26 09:44 am
HK News Staffer
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm