ಬ್ರೇಕಿಂಗ್ ನ್ಯೂಸ್
04-01-23 01:57 pm Bangalore Correspondent ಕರ್ನಾಟಕ
ಬೆಂಗಳೂರು, ಜ.4 : ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವ ಬಗ್ಗೆ ಅವರ ಉಯಿಲಿನಲ್ಲಿರುವ ಆಶಯದಂತೆ ಕ್ರಮ ಕೈಗೊಳ್ಳಲಾಗುವುದು' ಎಂದು ಟ್ವೀಟ್ ಮಾಡಿದ್ದಾರೆ.

ಕನ್ನಡನಾಡು ಕಂಡು ಅಪರೂಪದ ಸಂತ, ಭಕ್ತರ ಪಾಲಿನ 'ನಡೆದಾಡುವ ದೇವರು' ಎಂದೇ ಪ್ರಸಿದ್ಧವಾಗಿದ್ದ ಆಧ್ಯಾತ್ಮಿಕ ಚಿಂತಕ, ಪ್ರವಚನಕಾರ ಸಿದ್ಧೇಶ್ವರ ಸ್ವಾಮೀಜಿ ಅವರು ಸೋಮವಾರ ಸಂಜೆ ಅಸ್ತಂಗತರಾದರು.
ಸ್ವಾಮೀಜಿ ಅವರ ಅಂತ್ಯಕ್ರಿಯೆಯು ವಿಜಯಪುರದ ಆಶ್ರಮದ ಆವರಣದಲ್ಲಿ ಮಂಗಳವಾರ ರಾತ್ರಿ ಅವರ ಅಂತಿಮ ಇಚ್ಛೆಯಂತೆ ಅಗ್ನಿಸ್ಪರ್ಶದೊಂದಿಗೆ ನೆರವೇರಿತು.
ಸೈನಿಕ ಶಾಲೆಯ ಆವರಣದಲ್ಲಿ ಶ್ರೀಗಳ ಅಂತಿಮ ದರ್ಶನ ಮುಗಿದ ಬಳಿಕ ಪೊಲೀಸರು ಮೂರು ಸುತ್ತು ಕುಶಾಲತೋಪುಗಳನ್ನು ಹಾರಿಸಿ ಸರ್ಕಾರಿ ಗೌರವ ಅರ್ಪಿಸಿದರು. ಪುಷ್ಪಗಳಿಂದ ವಿಶೇಷವಾಗಿ ಅಲಂಕರಿಸಿದ್ದ ತೆರೆದ ವಾಹನದಲ್ಲಿ ಜ್ಞಾನ ಯೋಗಾಶ್ರಮದವರೆಗೆ ಶ್ರೀಗಳ ಅಂತಿಮಯಾತ್ರೆ ನಡೆಯಿತು.
"ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವ ಬಗ್ಗೆ ಅವರ ಉಯಿಲಿನಲ್ಲಿರುವ ಆಶಯದಂತೆ ಕ್ರಮ ಕೈಗೊಳ್ಳಲಾಗುವುದು." ಮುಖ್ಯಮಂತ್ರಿ: @BSBommai pic.twitter.com/lkPhPoyQo4
— CM of Karnataka (@CMofKarnataka) January 4, 2023
Siddheshwar Swamiji life history to be added in school text books says CM Bommai.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm