ಬ್ರೇಕಿಂಗ್ ನ್ಯೂಸ್
04-01-23 01:57 pm Bangalore Correspondent ಕರ್ನಾಟಕ
ಬೆಂಗಳೂರು, ಜ.4 : ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವ ಬಗ್ಗೆ ಅವರ ಉಯಿಲಿನಲ್ಲಿರುವ ಆಶಯದಂತೆ ಕ್ರಮ ಕೈಗೊಳ್ಳಲಾಗುವುದು' ಎಂದು ಟ್ವೀಟ್ ಮಾಡಿದ್ದಾರೆ.

ಕನ್ನಡನಾಡು ಕಂಡು ಅಪರೂಪದ ಸಂತ, ಭಕ್ತರ ಪಾಲಿನ 'ನಡೆದಾಡುವ ದೇವರು' ಎಂದೇ ಪ್ರಸಿದ್ಧವಾಗಿದ್ದ ಆಧ್ಯಾತ್ಮಿಕ ಚಿಂತಕ, ಪ್ರವಚನಕಾರ ಸಿದ್ಧೇಶ್ವರ ಸ್ವಾಮೀಜಿ ಅವರು ಸೋಮವಾರ ಸಂಜೆ ಅಸ್ತಂಗತರಾದರು.
ಸ್ವಾಮೀಜಿ ಅವರ ಅಂತ್ಯಕ್ರಿಯೆಯು ವಿಜಯಪುರದ ಆಶ್ರಮದ ಆವರಣದಲ್ಲಿ ಮಂಗಳವಾರ ರಾತ್ರಿ ಅವರ ಅಂತಿಮ ಇಚ್ಛೆಯಂತೆ ಅಗ್ನಿಸ್ಪರ್ಶದೊಂದಿಗೆ ನೆರವೇರಿತು.
ಸೈನಿಕ ಶಾಲೆಯ ಆವರಣದಲ್ಲಿ ಶ್ರೀಗಳ ಅಂತಿಮ ದರ್ಶನ ಮುಗಿದ ಬಳಿಕ ಪೊಲೀಸರು ಮೂರು ಸುತ್ತು ಕುಶಾಲತೋಪುಗಳನ್ನು ಹಾರಿಸಿ ಸರ್ಕಾರಿ ಗೌರವ ಅರ್ಪಿಸಿದರು. ಪುಷ್ಪಗಳಿಂದ ವಿಶೇಷವಾಗಿ ಅಲಂಕರಿಸಿದ್ದ ತೆರೆದ ವಾಹನದಲ್ಲಿ ಜ್ಞಾನ ಯೋಗಾಶ್ರಮದವರೆಗೆ ಶ್ರೀಗಳ ಅಂತಿಮಯಾತ್ರೆ ನಡೆಯಿತು.
"ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವ ಬಗ್ಗೆ ಅವರ ಉಯಿಲಿನಲ್ಲಿರುವ ಆಶಯದಂತೆ ಕ್ರಮ ಕೈಗೊಳ್ಳಲಾಗುವುದು." ಮುಖ್ಯಮಂತ್ರಿ: @BSBommai pic.twitter.com/lkPhPoyQo4
— CM of Karnataka (@CMofKarnataka) January 4, 2023
Siddheshwar Swamiji life history to be added in school text books says CM Bommai.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm