ಬ್ರೇಕಿಂಗ್ ನ್ಯೂಸ್
04-01-23 01:57 pm Bangalore Correspondent ಕರ್ನಾಟಕ
ಬೆಂಗಳೂರು, ಜ.4 : ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವ ಬಗ್ಗೆ ಅವರ ಉಯಿಲಿನಲ್ಲಿರುವ ಆಶಯದಂತೆ ಕ್ರಮ ಕೈಗೊಳ್ಳಲಾಗುವುದು' ಎಂದು ಟ್ವೀಟ್ ಮಾಡಿದ್ದಾರೆ.
ಕನ್ನಡನಾಡು ಕಂಡು ಅಪರೂಪದ ಸಂತ, ಭಕ್ತರ ಪಾಲಿನ 'ನಡೆದಾಡುವ ದೇವರು' ಎಂದೇ ಪ್ರಸಿದ್ಧವಾಗಿದ್ದ ಆಧ್ಯಾತ್ಮಿಕ ಚಿಂತಕ, ಪ್ರವಚನಕಾರ ಸಿದ್ಧೇಶ್ವರ ಸ್ವಾಮೀಜಿ ಅವರು ಸೋಮವಾರ ಸಂಜೆ ಅಸ್ತಂಗತರಾದರು.
ಸ್ವಾಮೀಜಿ ಅವರ ಅಂತ್ಯಕ್ರಿಯೆಯು ವಿಜಯಪುರದ ಆಶ್ರಮದ ಆವರಣದಲ್ಲಿ ಮಂಗಳವಾರ ರಾತ್ರಿ ಅವರ ಅಂತಿಮ ಇಚ್ಛೆಯಂತೆ ಅಗ್ನಿಸ್ಪರ್ಶದೊಂದಿಗೆ ನೆರವೇರಿತು.
ಸೈನಿಕ ಶಾಲೆಯ ಆವರಣದಲ್ಲಿ ಶ್ರೀಗಳ ಅಂತಿಮ ದರ್ಶನ ಮುಗಿದ ಬಳಿಕ ಪೊಲೀಸರು ಮೂರು ಸುತ್ತು ಕುಶಾಲತೋಪುಗಳನ್ನು ಹಾರಿಸಿ ಸರ್ಕಾರಿ ಗೌರವ ಅರ್ಪಿಸಿದರು. ಪುಷ್ಪಗಳಿಂದ ವಿಶೇಷವಾಗಿ ಅಲಂಕರಿಸಿದ್ದ ತೆರೆದ ವಾಹನದಲ್ಲಿ ಜ್ಞಾನ ಯೋಗಾಶ್ರಮದವರೆಗೆ ಶ್ರೀಗಳ ಅಂತಿಮಯಾತ್ರೆ ನಡೆಯಿತು.
"ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವ ಬಗ್ಗೆ ಅವರ ಉಯಿಲಿನಲ್ಲಿರುವ ಆಶಯದಂತೆ ಕ್ರಮ ಕೈಗೊಳ್ಳಲಾಗುವುದು." ಮುಖ್ಯಮಂತ್ರಿ: @BSBommai pic.twitter.com/lkPhPoyQo4
— CM of Karnataka (@CMofKarnataka) January 4, 2023
Siddheshwar Swamiji life history to be added in school text books says CM Bommai.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm