ಬ್ರೇಕಿಂಗ್ ನ್ಯೂಸ್
05-01-23 03:48 pm HK News Desk ಕರ್ನಾಟಕ
ಹಾಸನ, ಜ.5: ಬೆಂಗಳೂರಿನಿಂದ ಕೊಲ್ಲೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಚಾಲಕ ಪಾನಮತ್ತನಾಗಿ ಅಡ್ಡಾದಿಡ್ಡಿ ಬಸ್ ಚಲಾಯಿಸಿದ್ದನ್ನು ನೋಡಿ ಪ್ರಯಾಣಿಕರೇ ಬಸ್ ನಿಲ್ಲಿಸಿ ತರಾಟೆಗೆತ್ತಿಕೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಬಳಿ ನಡೆದಿದೆ.
ಆನಂದ್ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಬಸ್ಸನ್ನು ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ್ದು ಚನ್ನರಾಯಪಟ್ಟಣ ಹೊರ ವಲಯಕ್ಕೆ ತಲುಪಿದಾಗ ಪ್ರಯಾಣಿಕರೇ ಬಸ್ ನಿಲ್ಲಿಸಿದ್ದಾರೆ. ರಸ್ತೆ ತುಂಬೆಲ್ಲಾ ಅಡ್ಡಾದಿಡ್ಡಿ ಬಸ್ ಚಲಾಯಿಸುತ್ತಿದ್ದ ಚಾಲಕನನ್ನು ಕೆಳಕ್ಕಿಳಿಸಿ ಜೋರು ಮಾಡಿದ್ದಾರೆ. ಬಸ್ ಸರಿ ಇಲ್ಲ, ಹಾಗಾಗಿ ಅಡ್ಡಾದಿಡ್ಡಿ ಹೋಗ್ತಾ ಇದೆಯೆಂದು ಚಾಲಕ ಹೇಳಿದ್ದಕ್ಕೆ, ಬಸ್ಸನ್ನು ಗ್ಯಾರೇಜ್ ಕರ್ಕೊಂಡು ಹೋಗುವ ಬದಲು ಯಾಕೆ ತಗೊಂಡು ಬಂದಿದ್ದು ಎಂದು ಜೋರು ಮಾಡಿದ್ದಾರೆ.
ಚಾಲಕನ ವರ್ತನೆ ಗಮನಿಸಿ, ಪೊಲೀಸ್ ಕಂಟ್ರೋಲ್ 112 ನಂಬರಿಗೆ ಕರೆ ಮಾಡಿ ದೂರು ನೀಡಿದ್ದಾರೆ. ಪ್ರಯಾಣಿಕರ ದೂರಿನಂತೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಚನ್ನರಾಯಪಟ್ಟಣ ಟ್ರಾಫಿಕ್ ಪೊಲೀಸರು, ಚಾಲಕ ಕುಡಿದಿದ್ದನ್ನು ಖಚಿತಪಡಿಸಿ ಬಸ್ ಸೀಜ್ ಮಾಡಿದ್ದಾರೆ. ಚಾಲಕ ಮಲ್ಲೇಶ್ ಎಂಬಾತನಿಗೆ ದಂಡ ವಿಧಿಸಿದ್ದು ಬಸ್ಸನ್ನು ಚನ್ನರಾಯಪಟ್ಟಣ ಟ್ರಾಫಿಕ್ ಠಾಣೆ ಮುಂದೆ ಇರಿಸಿದ್ದಾರೆ.
ವಿಷಯ ತಿಳಿದು ಪ್ರಯಾಣಿಕರ ಸಂಚಾರಕ್ಕೆ ಮಧ್ಯರಾತ್ರಿಯೇ ಬೇರೆ ಬಸ್ಸನ್ನು ಆನಂದ್ ಟ್ರಾವಲ್ಸ್ ಸಂಸ್ಥೆಯಿಂದ ವ್ಯವಸ್ಥೆ ಮಾಡಲಾಗಿದೆ.
#Mangalore #AnandTravels #Bus Driver found Drunk major accident averted at #Hassan, bus seized pic.twitter.com/u92gOHJwVo
— Headline Karnataka (@hknewsonline) January 5, 2023
Mangalore Anand Travels Bus Driver found Drunk major accident averted at Hassan, bus seized and driver has been arrested after a passenger saw the bus going right and left. A case has been registered by the Hassan Police.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm