ಬ್ರೇಕಿಂಗ್ ನ್ಯೂಸ್
05-01-23 03:48 pm HK News Desk ಕರ್ನಾಟಕ
ಹಾಸನ, ಜ.5: ಬೆಂಗಳೂರಿನಿಂದ ಕೊಲ್ಲೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಚಾಲಕ ಪಾನಮತ್ತನಾಗಿ ಅಡ್ಡಾದಿಡ್ಡಿ ಬಸ್ ಚಲಾಯಿಸಿದ್ದನ್ನು ನೋಡಿ ಪ್ರಯಾಣಿಕರೇ ಬಸ್ ನಿಲ್ಲಿಸಿ ತರಾಟೆಗೆತ್ತಿಕೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಬಳಿ ನಡೆದಿದೆ.
ಆನಂದ್ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಬಸ್ಸನ್ನು ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ್ದು ಚನ್ನರಾಯಪಟ್ಟಣ ಹೊರ ವಲಯಕ್ಕೆ ತಲುಪಿದಾಗ ಪ್ರಯಾಣಿಕರೇ ಬಸ್ ನಿಲ್ಲಿಸಿದ್ದಾರೆ. ರಸ್ತೆ ತುಂಬೆಲ್ಲಾ ಅಡ್ಡಾದಿಡ್ಡಿ ಬಸ್ ಚಲಾಯಿಸುತ್ತಿದ್ದ ಚಾಲಕನನ್ನು ಕೆಳಕ್ಕಿಳಿಸಿ ಜೋರು ಮಾಡಿದ್ದಾರೆ. ಬಸ್ ಸರಿ ಇಲ್ಲ, ಹಾಗಾಗಿ ಅಡ್ಡಾದಿಡ್ಡಿ ಹೋಗ್ತಾ ಇದೆಯೆಂದು ಚಾಲಕ ಹೇಳಿದ್ದಕ್ಕೆ, ಬಸ್ಸನ್ನು ಗ್ಯಾರೇಜ್ ಕರ್ಕೊಂಡು ಹೋಗುವ ಬದಲು ಯಾಕೆ ತಗೊಂಡು ಬಂದಿದ್ದು ಎಂದು ಜೋರು ಮಾಡಿದ್ದಾರೆ.


ಚಾಲಕನ ವರ್ತನೆ ಗಮನಿಸಿ, ಪೊಲೀಸ್ ಕಂಟ್ರೋಲ್ 112 ನಂಬರಿಗೆ ಕರೆ ಮಾಡಿ ದೂರು ನೀಡಿದ್ದಾರೆ. ಪ್ರಯಾಣಿಕರ ದೂರಿನಂತೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಚನ್ನರಾಯಪಟ್ಟಣ ಟ್ರಾಫಿಕ್ ಪೊಲೀಸರು, ಚಾಲಕ ಕುಡಿದಿದ್ದನ್ನು ಖಚಿತಪಡಿಸಿ ಬಸ್ ಸೀಜ್ ಮಾಡಿದ್ದಾರೆ. ಚಾಲಕ ಮಲ್ಲೇಶ್ ಎಂಬಾತನಿಗೆ ದಂಡ ವಿಧಿಸಿದ್ದು ಬಸ್ಸನ್ನು ಚನ್ನರಾಯಪಟ್ಟಣ ಟ್ರಾಫಿಕ್ ಠಾಣೆ ಮುಂದೆ ಇರಿಸಿದ್ದಾರೆ.
ವಿಷಯ ತಿಳಿದು ಪ್ರಯಾಣಿಕರ ಸಂಚಾರಕ್ಕೆ ಮಧ್ಯರಾತ್ರಿಯೇ ಬೇರೆ ಬಸ್ಸನ್ನು ಆನಂದ್ ಟ್ರಾವಲ್ಸ್ ಸಂಸ್ಥೆಯಿಂದ ವ್ಯವಸ್ಥೆ ಮಾಡಲಾಗಿದೆ.
#Mangalore #AnandTravels #Bus Driver found Drunk major accident averted at #Hassan, bus seized pic.twitter.com/u92gOHJwVo
— Headline Karnataka (@hknewsonline) January 5, 2023
Mangalore Anand Travels Bus Driver found Drunk major accident averted at Hassan, bus seized and driver has been arrested after a passenger saw the bus going right and left. A case has been registered by the Hassan Police.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm