ಬ್ರೇಕಿಂಗ್ ನ್ಯೂಸ್
05-01-23 03:48 pm HK News Desk ಕರ್ನಾಟಕ
ಹಾಸನ, ಜ.5: ಬೆಂಗಳೂರಿನಿಂದ ಕೊಲ್ಲೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನಲ್ಲಿ ಚಾಲಕ ಪಾನಮತ್ತನಾಗಿ ಅಡ್ಡಾದಿಡ್ಡಿ ಬಸ್ ಚಲಾಯಿಸಿದ್ದನ್ನು ನೋಡಿ ಪ್ರಯಾಣಿಕರೇ ಬಸ್ ನಿಲ್ಲಿಸಿ ತರಾಟೆಗೆತ್ತಿಕೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಬಳಿ ನಡೆದಿದೆ.
ಆನಂದ್ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಬಸ್ಸನ್ನು ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ್ದು ಚನ್ನರಾಯಪಟ್ಟಣ ಹೊರ ವಲಯಕ್ಕೆ ತಲುಪಿದಾಗ ಪ್ರಯಾಣಿಕರೇ ಬಸ್ ನಿಲ್ಲಿಸಿದ್ದಾರೆ. ರಸ್ತೆ ತುಂಬೆಲ್ಲಾ ಅಡ್ಡಾದಿಡ್ಡಿ ಬಸ್ ಚಲಾಯಿಸುತ್ತಿದ್ದ ಚಾಲಕನನ್ನು ಕೆಳಕ್ಕಿಳಿಸಿ ಜೋರು ಮಾಡಿದ್ದಾರೆ. ಬಸ್ ಸರಿ ಇಲ್ಲ, ಹಾಗಾಗಿ ಅಡ್ಡಾದಿಡ್ಡಿ ಹೋಗ್ತಾ ಇದೆಯೆಂದು ಚಾಲಕ ಹೇಳಿದ್ದಕ್ಕೆ, ಬಸ್ಸನ್ನು ಗ್ಯಾರೇಜ್ ಕರ್ಕೊಂಡು ಹೋಗುವ ಬದಲು ಯಾಕೆ ತಗೊಂಡು ಬಂದಿದ್ದು ಎಂದು ಜೋರು ಮಾಡಿದ್ದಾರೆ.


ಚಾಲಕನ ವರ್ತನೆ ಗಮನಿಸಿ, ಪೊಲೀಸ್ ಕಂಟ್ರೋಲ್ 112 ನಂಬರಿಗೆ ಕರೆ ಮಾಡಿ ದೂರು ನೀಡಿದ್ದಾರೆ. ಪ್ರಯಾಣಿಕರ ದೂರಿನಂತೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಚನ್ನರಾಯಪಟ್ಟಣ ಟ್ರಾಫಿಕ್ ಪೊಲೀಸರು, ಚಾಲಕ ಕುಡಿದಿದ್ದನ್ನು ಖಚಿತಪಡಿಸಿ ಬಸ್ ಸೀಜ್ ಮಾಡಿದ್ದಾರೆ. ಚಾಲಕ ಮಲ್ಲೇಶ್ ಎಂಬಾತನಿಗೆ ದಂಡ ವಿಧಿಸಿದ್ದು ಬಸ್ಸನ್ನು ಚನ್ನರಾಯಪಟ್ಟಣ ಟ್ರಾಫಿಕ್ ಠಾಣೆ ಮುಂದೆ ಇರಿಸಿದ್ದಾರೆ.
ವಿಷಯ ತಿಳಿದು ಪ್ರಯಾಣಿಕರ ಸಂಚಾರಕ್ಕೆ ಮಧ್ಯರಾತ್ರಿಯೇ ಬೇರೆ ಬಸ್ಸನ್ನು ಆನಂದ್ ಟ್ರಾವಲ್ಸ್ ಸಂಸ್ಥೆಯಿಂದ ವ್ಯವಸ್ಥೆ ಮಾಡಲಾಗಿದೆ.
#Mangalore #AnandTravels #Bus Driver found Drunk major accident averted at #Hassan, bus seized pic.twitter.com/u92gOHJwVo
— Headline Karnataka (@hknewsonline) January 5, 2023
Mangalore Anand Travels Bus Driver found Drunk major accident averted at Hassan, bus seized and driver has been arrested after a passenger saw the bus going right and left. A case has been registered by the Hassan Police.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm