ಬ್ರೇಕಿಂಗ್ ನ್ಯೂಸ್
06-01-23 10:58 pm Bangalore Correspondent ಕರ್ನಾಟಕ
ಬೆಂಗಳೂರು, ಜ.6 : ರಿಷಭ್ ಶೆಟ್ಟಿ ಅಭಿನಯದ 'ಕಾಂತಾರ' ಚಿತ್ರವು ಈಗಾಗಲೇ ಥಿಯೇಟರ್ ನಲ್ಲಿ ಧೂಳೆಬ್ಬಿಸಿದೆ. ಇತ್ತೀಚೆಗೆ ಅಮೆಜಾನ್ ಪ್ರೈಮ್ನಲ್ಲಿ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಯ ಅವತರಣಿಕೆ ಬಿಡುಗಡೆಯಾಗಿತ್ತು. ಟಿವಿಯಲ್ಲಿ ಯಾವಾಗ ಪ್ರಸಾರವಾಗುತ್ತೆ ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು.
ಈಗ ಆ ಪ್ರಶ್ನೆಗೂ ಉತ್ತರ ಸಿಕ್ಕಿದ್ದು, ಇದೇ ಜನವರಿ 15ರಂದು ಸಂಜೆ 6 ಗಂಟೆಗೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ಸ್ಟಾರ್ ಸುವರ್ಣದಲ್ಲಿ ಕಾಂತಾರ ಚಿತ್ರ ಪ್ರಸಾರವಾಗುತ್ತಿದೆ. ತುಳುನಾಡಿನಲ್ಲಿ ನಡೆಯುವ ದೈವಾರಾಧನೆ, ಭೂತಕೋಲ, ಕಂಬಳ, ಕೋಳಿ ಅಂಕ ಇತ್ಯಾದಿ ಆಚರಣೆಗಳ ಹಿನ್ನೆಲೆಯಲ್ಲಿ ನಡೆಯುವ ಕಥೆ ಇದಾಗಿದ್ದು, ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.
'ಕಾಂತಾರ' ಚಿತ್ರವನ್ನು ಹೊಂಬಾಳೆ ಫಿಲಂಸ್ನ ವಿಜಯ್ ಕುಮಾರ್ ಕಿರಗಂದೂರು ನಿರ್ಮಿಸಿದ್ದು, ರಿಷಭ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಸೆ.30ರಂದು ಜಗತ್ತಿನಾದ್ಯಂತ ಬಿಡುಗಡೆಯಾದ 'ಕಾಂತಾರ' ಚಿತ್ರದ ಕನ್ನಡ ಅವತರಣಿಕೆ ಇದೀಗ 100 ದಿನಗಳನ್ನು ಯಶಸ್ವಿ ಪೂರೈಸಿ ಪ್ರದರ್ಶನವಾಗುತ್ತಿದೆ.
Rishab Shetty starrer 'Kanthara' has already created a lot of buzz in theatres. Recently, the Kannada, Telugu, Tamil and Malayalam versions were released on Amazon Prime. Everyone had a question as to when it would be aired on TV.
20-09-24 11:01 pm
HK News Desk
ಗೋರಿಪಾಳ್ಯಕ್ಕೆ ಪಾಕಿಸ್ತಾನ ಎಂದ ಹೈಕೋರ್ಟ್ ನ್ಯಾಯಾಧೀ...
20-09-24 09:41 pm
ಶೃಂಗೇರಿ ಬಳಿಕ ಹೊರನಾಡು ದೇವಸ್ಥಾನದಲ್ಲು ಡ್ರೆಸ್ ಕೋಡ...
20-09-24 06:27 pm
Davanagere, Ganesha fight, Arrest: ದಾವಣಗೆರೆ ಗ...
20-09-24 11:59 am
Dinesh Gundu Rao: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ...
19-09-24 10:42 pm
21-09-24 06:36 pm
Giridhar Shetty, HK News Desk
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬು, ಮೀನಿನೆಣ...
20-09-24 04:42 pm
CM Chandrababu Naidu, Tirupati laddoos: ತಿರುಪ...
19-09-24 09:51 pm
21-09-24 01:15 pm
HK News Desk
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
ಕುಂಟಿಕಾನ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಇಬ್ಬರಿದ್ದ...
20-09-24 10:03 pm
Mangalore, Gurukiran, Actor Darshan: ಮಹಿಳಾ ಶೋ...
20-09-24 09:03 pm
20-09-24 11:55 am
HK News Desk
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am