ಬ್ರೇಕಿಂಗ್ ನ್ಯೂಸ್
06-01-23 10:58 pm Bangalore Correspondent ಕರ್ನಾಟಕ
ಬೆಂಗಳೂರು, ಜ.6 : ರಿಷಭ್ ಶೆಟ್ಟಿ ಅಭಿನಯದ 'ಕಾಂತಾರ' ಚಿತ್ರವು ಈಗಾಗಲೇ ಥಿಯೇಟರ್ ನಲ್ಲಿ ಧೂಳೆಬ್ಬಿಸಿದೆ. ಇತ್ತೀಚೆಗೆ ಅಮೆಜಾನ್ ಪ್ರೈಮ್ನಲ್ಲಿ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಯ ಅವತರಣಿಕೆ ಬಿಡುಗಡೆಯಾಗಿತ್ತು. ಟಿವಿಯಲ್ಲಿ ಯಾವಾಗ ಪ್ರಸಾರವಾಗುತ್ತೆ ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು.
ಈಗ ಆ ಪ್ರಶ್ನೆಗೂ ಉತ್ತರ ಸಿಕ್ಕಿದ್ದು, ಇದೇ ಜನವರಿ 15ರಂದು ಸಂಜೆ 6 ಗಂಟೆಗೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ಸ್ಟಾರ್ ಸುವರ್ಣದಲ್ಲಿ ಕಾಂತಾರ ಚಿತ್ರ ಪ್ರಸಾರವಾಗುತ್ತಿದೆ. ತುಳುನಾಡಿನಲ್ಲಿ ನಡೆಯುವ ದೈವಾರಾಧನೆ, ಭೂತಕೋಲ, ಕಂಬಳ, ಕೋಳಿ ಅಂಕ ಇತ್ಯಾದಿ ಆಚರಣೆಗಳ ಹಿನ್ನೆಲೆಯಲ್ಲಿ ನಡೆಯುವ ಕಥೆ ಇದಾಗಿದ್ದು, ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.
'ಕಾಂತಾರ' ಚಿತ್ರವನ್ನು ಹೊಂಬಾಳೆ ಫಿಲಂಸ್ನ ವಿಜಯ್ ಕುಮಾರ್ ಕಿರಗಂದೂರು ನಿರ್ಮಿಸಿದ್ದು, ರಿಷಭ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಸೆ.30ರಂದು ಜಗತ್ತಿನಾದ್ಯಂತ ಬಿಡುಗಡೆಯಾದ 'ಕಾಂತಾರ' ಚಿತ್ರದ ಕನ್ನಡ ಅವತರಣಿಕೆ ಇದೀಗ 100 ದಿನಗಳನ್ನು ಯಶಸ್ವಿ ಪೂರೈಸಿ ಪ್ರದರ್ಶನವಾಗುತ್ತಿದೆ.
Rishab Shetty starrer 'Kanthara' has already created a lot of buzz in theatres. Recently, the Kannada, Telugu, Tamil and Malayalam versions were released on Amazon Prime. Everyone had a question as to when it would be aired on TV.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm