ಬ್ರೇಕಿಂಗ್ ನ್ಯೂಸ್
06-01-23 10:58 pm Bangalore Correspondent ಕರ್ನಾಟಕ
ಬೆಂಗಳೂರು, ಜ.6 : ರಿಷಭ್ ಶೆಟ್ಟಿ ಅಭಿನಯದ 'ಕಾಂತಾರ' ಚಿತ್ರವು ಈಗಾಗಲೇ ಥಿಯೇಟರ್ ನಲ್ಲಿ ಧೂಳೆಬ್ಬಿಸಿದೆ. ಇತ್ತೀಚೆಗೆ ಅಮೆಜಾನ್ ಪ್ರೈಮ್ನಲ್ಲಿ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಯ ಅವತರಣಿಕೆ ಬಿಡುಗಡೆಯಾಗಿತ್ತು. ಟಿವಿಯಲ್ಲಿ ಯಾವಾಗ ಪ್ರಸಾರವಾಗುತ್ತೆ ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು.
ಈಗ ಆ ಪ್ರಶ್ನೆಗೂ ಉತ್ತರ ಸಿಕ್ಕಿದ್ದು, ಇದೇ ಜನವರಿ 15ರಂದು ಸಂಜೆ 6 ಗಂಟೆಗೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ಸ್ಟಾರ್ ಸುವರ್ಣದಲ್ಲಿ ಕಾಂತಾರ ಚಿತ್ರ ಪ್ರಸಾರವಾಗುತ್ತಿದೆ. ತುಳುನಾಡಿನಲ್ಲಿ ನಡೆಯುವ ದೈವಾರಾಧನೆ, ಭೂತಕೋಲ, ಕಂಬಳ, ಕೋಳಿ ಅಂಕ ಇತ್ಯಾದಿ ಆಚರಣೆಗಳ ಹಿನ್ನೆಲೆಯಲ್ಲಿ ನಡೆಯುವ ಕಥೆ ಇದಾಗಿದ್ದು, ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.
'ಕಾಂತಾರ' ಚಿತ್ರವನ್ನು ಹೊಂಬಾಳೆ ಫಿಲಂಸ್ನ ವಿಜಯ್ ಕುಮಾರ್ ಕಿರಗಂದೂರು ನಿರ್ಮಿಸಿದ್ದು, ರಿಷಭ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಸೆ.30ರಂದು ಜಗತ್ತಿನಾದ್ಯಂತ ಬಿಡುಗಡೆಯಾದ 'ಕಾಂತಾರ' ಚಿತ್ರದ ಕನ್ನಡ ಅವತರಣಿಕೆ ಇದೀಗ 100 ದಿನಗಳನ್ನು ಯಶಸ್ವಿ ಪೂರೈಸಿ ಪ್ರದರ್ಶನವಾಗುತ್ತಿದೆ.
Rishab Shetty starrer 'Kanthara' has already created a lot of buzz in theatres. Recently, the Kannada, Telugu, Tamil and Malayalam versions were released on Amazon Prime. Everyone had a question as to when it would be aired on TV.
28-05-26 05:31 pm
HK News Desk
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm