ಬ್ರೇಕಿಂಗ್ ನ್ಯೂಸ್
06-01-23 10:58 pm Bangalore Correspondent ಕರ್ನಾಟಕ
ಬೆಂಗಳೂರು, ಜ.6 : ರಿಷಭ್ ಶೆಟ್ಟಿ ಅಭಿನಯದ 'ಕಾಂತಾರ' ಚಿತ್ರವು ಈಗಾಗಲೇ ಥಿಯೇಟರ್ ನಲ್ಲಿ ಧೂಳೆಬ್ಬಿಸಿದೆ. ಇತ್ತೀಚೆಗೆ ಅಮೆಜಾನ್ ಪ್ರೈಮ್ನಲ್ಲಿ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಯ ಅವತರಣಿಕೆ ಬಿಡುಗಡೆಯಾಗಿತ್ತು. ಟಿವಿಯಲ್ಲಿ ಯಾವಾಗ ಪ್ರಸಾರವಾಗುತ್ತೆ ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು.
ಈಗ ಆ ಪ್ರಶ್ನೆಗೂ ಉತ್ತರ ಸಿಕ್ಕಿದ್ದು, ಇದೇ ಜನವರಿ 15ರಂದು ಸಂಜೆ 6 ಗಂಟೆಗೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ಸ್ಟಾರ್ ಸುವರ್ಣದಲ್ಲಿ ಕಾಂತಾರ ಚಿತ್ರ ಪ್ರಸಾರವಾಗುತ್ತಿದೆ. ತುಳುನಾಡಿನಲ್ಲಿ ನಡೆಯುವ ದೈವಾರಾಧನೆ, ಭೂತಕೋಲ, ಕಂಬಳ, ಕೋಳಿ ಅಂಕ ಇತ್ಯಾದಿ ಆಚರಣೆಗಳ ಹಿನ್ನೆಲೆಯಲ್ಲಿ ನಡೆಯುವ ಕಥೆ ಇದಾಗಿದ್ದು, ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.
'ಕಾಂತಾರ' ಚಿತ್ರವನ್ನು ಹೊಂಬಾಳೆ ಫಿಲಂಸ್ನ ವಿಜಯ್ ಕುಮಾರ್ ಕಿರಗಂದೂರು ನಿರ್ಮಿಸಿದ್ದು, ರಿಷಭ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಸೆ.30ರಂದು ಜಗತ್ತಿನಾದ್ಯಂತ ಬಿಡುಗಡೆಯಾದ 'ಕಾಂತಾರ' ಚಿತ್ರದ ಕನ್ನಡ ಅವತರಣಿಕೆ ಇದೀಗ 100 ದಿನಗಳನ್ನು ಯಶಸ್ವಿ ಪೂರೈಸಿ ಪ್ರದರ್ಶನವಾಗುತ್ತಿದೆ.
Rishab Shetty starrer 'Kanthara' has already created a lot of buzz in theatres. Recently, the Kannada, Telugu, Tamil and Malayalam versions were released on Amazon Prime. Everyone had a question as to when it would be aired on TV.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm