ಬ್ರೇಕಿಂಗ್ ನ್ಯೂಸ್
07-01-23 11:39 am Bangalore Correspondent ಕರ್ನಾಟಕ
ಬೆಂಗಳೂರು, ಜ.7: ಕೆ.ಆರ್.ಪುರಂ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಹಿಟ್ ಅಂಡ್ ರನ್ ನಡೆದಿದ್ದು, ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಕೆ.ಆರ್ ಪುರಂ ಆರ್.ಟಿ.ಓ ಕಚೇರಿ ಎದುರೇ ಘಟನೆ ನಡೆದಿದೆ. ಫಾಝಿಲಾ ಹಾಗೂ ತಸೀನಾ ಮೃತ ಮಹಿಳೆಯರು.
ಒಂದು ಆಟೋದಲ್ಲಿ ಒಟ್ಟು ಏಳು ಪ್ರಯಾಣಿಕರು ಹೋಗುತ್ತಿದ್ದರು.
ಈ ವೇಳೆ ಏಕಾಏಕಿಯಾಗಿ ಕಾರು ಬಂದು ಗುದ್ದಿದೆ. ನಂತರ ಚಾಲಕ ಕಾರನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ. ಆಟೋ ಚಾಲಕ ಖಾಲೀದ್, ಪತ್ನಿ ತಾಸೀನಾ, ಸಹೋದರಿ ಫಾಝಿಲಾ ಹಾಗೂ ಇಬ್ಬರು ಮಕ್ಕಳು ಹೋಗುತ್ತಿದ್ದರು. ಎರಡು ವರ್ಷದ ಮಗುವಿಗೆ ಗಂಭೀರ ಗಾಯವಾಗಿಗೆ.
ಉಳಿದವರಿಗೂ ಸಣ್ಣಪುಟ್ಟ ಗಾಯ, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಕೆ.ಆರ್ ಪುರಂ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಾರು ಡ್ರೈವರ್ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
Hit and run accident in Bangalore near KR Puram, car rams auto, two woman killed.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm