ಬ್ರೇಕಿಂಗ್ ನ್ಯೂಸ್
07-01-23 11:39 am Bangalore Correspondent ಕರ್ನಾಟಕ
ಬೆಂಗಳೂರು, ಜ.7: ಕೆ.ಆರ್.ಪುರಂ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಹಿಟ್ ಅಂಡ್ ರನ್ ನಡೆದಿದ್ದು, ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಕೆ.ಆರ್ ಪುರಂ ಆರ್.ಟಿ.ಓ ಕಚೇರಿ ಎದುರೇ ಘಟನೆ ನಡೆದಿದೆ. ಫಾಝಿಲಾ ಹಾಗೂ ತಸೀನಾ ಮೃತ ಮಹಿಳೆಯರು.
ಒಂದು ಆಟೋದಲ್ಲಿ ಒಟ್ಟು ಏಳು ಪ್ರಯಾಣಿಕರು ಹೋಗುತ್ತಿದ್ದರು.
ಈ ವೇಳೆ ಏಕಾಏಕಿಯಾಗಿ ಕಾರು ಬಂದು ಗುದ್ದಿದೆ. ನಂತರ ಚಾಲಕ ಕಾರನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ. ಆಟೋ ಚಾಲಕ ಖಾಲೀದ್, ಪತ್ನಿ ತಾಸೀನಾ, ಸಹೋದರಿ ಫಾಝಿಲಾ ಹಾಗೂ ಇಬ್ಬರು ಮಕ್ಕಳು ಹೋಗುತ್ತಿದ್ದರು. ಎರಡು ವರ್ಷದ ಮಗುವಿಗೆ ಗಂಭೀರ ಗಾಯವಾಗಿಗೆ.

ಉಳಿದವರಿಗೂ ಸಣ್ಣಪುಟ್ಟ ಗಾಯ, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಕೆ.ಆರ್ ಪುರಂ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಾರು ಡ್ರೈವರ್ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
Hit and run accident in Bangalore near KR Puram, car rams auto, two woman killed.
13-03-26 09:44 am
HK News Staffer
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm