ಬ್ರೇಕಿಂಗ್ ನ್ಯೂಸ್
07-01-23 12:10 pm Bangalore Correspondent ಕರ್ನಾಟಕ
ಬೆಂಗಳೂರು, ಜ.7: ನ್ಯೂಯಾರ್ಕ್ನಿಂದ ದೆಹಲಿಗೆ ನವೆಂಬರ್ 26ರಂದು ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ 72 ವರ್ಷದ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಮುಂಬಯಿ ಮೂಲದ ಶಂಕರ್ ಮಿಶ್ರಾನನ್ನು ದೆಹಲಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಹಾಗೇ, ಆತನನ್ನು ದೆಹಲಿಗರೆ ಕರೆದೊಯ್ಯುತ್ತಿದ್ದಾರೆ. ದೆಹಲಿ ಪೊಲೀಸರು ಪ್ರಕರಣ ದಾಖಲು ಮಾಡುತ್ತಿದ್ದಂತೆ ಶಂಕರ್ ಮಿಶ್ರಾ ತನ್ನ ಮೊಬೈಲ್ನ್ನೆಲ್ಲ ಸ್ವಿಚ್ ಆಫ್ ಮಾಡಿಕೊಂಡು ಬೆಂಗಳೂರಿಗೆ ಆಗಮಿಸಿದ್ದ. ಇಲ್ಲಿನ ಸಂಜಯ್ನಗರದಲ್ಲಿರುವ ಒಂದು ಗೆಸ್ಟ್ಹೌಸ್ನಲ್ಲಿ ಒಬ್ಬನೇ ತಂಗಿದ್ದ. ಇಂದು ಮಧ್ಯಾಹ್ನದ ಹೊತ್ತಿಗೆ ಶಂಕರ್ ಮಿಶ್ರಾನನ್ನು ಪೊಲೀಸರು ದೆಹಲಿ ಕೋರ್ಟ್ಗೆ ಹಾಜರುಪಡಿಸಲಿದ್ದಾರೆ.
![]()
ನವೆಂಬರ್ 26ರಂದು ಈ ವ್ಯಕ್ತಿ ಕುಡಿದು ಅಮಲೇರಿದ ಸ್ಥಿತಿಯಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ್ದ. ಆದರೆ ಇತ್ತೀಚೆಗೆ ಮಹಿಳೆ ಏರ್ ಇಂಡಿಯಾ ಅಧ್ಯಕ್ಷನಿಗೆ ಪತ್ರದ ಮೂಲಕ ದೂರು ಸಲ್ಲಿಸಿದಾಗಲೇ ವಿಷಯ ಬೆಳಕಿಗೆ ಬಂದಿತ್ತು. 'ಏರ್ ಇಂಡಿಯಾ ಸಿಬ್ಬಂದಿ ಈ ಸಂದರ್ಭವನ್ನು ಸರಿಯಾಗಿ ನಿಭಾಯಿಸಲಿಲ್ಲ. ಸೀಟು ಬದಲಿಸಿಕೊಡಲು ಪೈಲೆಟ್ ಒಪ್ಪಲಿಲ್ಲ. ನಾನು ಆ ವ್ಯಕ್ತಿಯನ್ನು ನೋಡಲು ಇಷ್ಟಪಡುವುದಿಲ್ಲ ಎಂದು ಹೇಳಿದರೂ, ಬಲವಂತವಾಗಿ ನನ್ನೆದುರು ಕರೆತಂದು ನಿಲ್ಲಿಸಿ, ಕ್ಷಮೆ ಕೇಳಿಸಿದರು' ಎಂಬಿತ್ಯಾದಿ ವಿಷಯವನ್ನೂ ಆ 72 ವರ್ಷದ ಮಹಿಳೆ ಹೇಳಿಕೊಂಡಿದ್ದರು.
ಘಟನೆ ನಡೆದ ಏರ್ ಇಂಡಿಯಾ ವಿಮಾನದ ಪೈಲೆಟ್, ಸಹ ಪೈಲೆಟ್ಗೂ ಪೊಲೀಸರು ಸಮನ್ಸ್ ನೀಡಿ, ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ ಅವರು ಪೊಲೀಸರ ಎದುರು ಬಂದಿರಲಿಲ್ಲ. ಹೀಗಾಗಿ ಇಂದು ವಿಚಾರಣೆಗೆ ಬರುವಂತೆ ಸೂಚಿಸಲಾಗಿದೆ ಎಂದೂ ಹೇಳಲಾಗಿದೆ.
Delhi Police has arrested from Bengaluru the man who allegedly urinated on a woman co-passenger on an Air India flight, officials said on Saturday. The accused, Shankar Mishra, allegedly urinated on the woman, a senior citizen, in an inebriated condition in the business class of the Air India flight from New York to Delhi on November 26 last year.
28-05-26 05:31 pm
HK News Desk
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm