ಬ್ರೇಕಿಂಗ್ ನ್ಯೂಸ್
07-01-23 07:36 pm HK News Desk ಕರ್ನಾಟಕ
ದಾವಣಗೆರೆ, ಜ.7: ಸೋನಿಯಾ ಗಾಂಧಿ ಮುಂದೆ ಕೈಕಟ್ಟಿ ಕುಳಿತುಕೊಳ್ಳುತ್ತಿದ್ದ ಸಿದ್ದರಾಮಯ್ಯ ಅವರನ್ನು ಪಮರೇನಿಯನ್ ನಾಯಿ ಅನ್ನೋಕೆ ಆಗುತ್ತಾ' ಎಂದು ನಳಿನ್ಕುಮಾರ್ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲು ಪ್ರಶ್ನಿಸಿದರು.
ಬಿಜೆಪಿಯಿಂದ ನಡೆದ ವೃತ್ತಿಪರರು ಮತ್ತು ಕೀ ವೋಟರ್ಸ್ ಸಮಾವೇಶದ ಬಳಿಕ ಮಾತನಾಡಿದ ಅವರು, 'ಸಮಾಜವಾದಿ ಚಿಂತಕರು ಬಾಲಿಶ ಹೇಳಿಕೆ ನೀಡುವ ಮೂಲಕ ರಾಜಕೀಯಕ್ಕೆ ಹಾಗೂ ಮುಖ್ಯಮಂತ್ರಿಗೆ ಅಪಮಾನ ಮಾಡಿದ್ದಾರೆ. ಹಿಂದೂ ಸಮಾಜವನ್ನು ಅವಮಾನ ಮಾಡಿರುವುದು ಅವರ ಬೌದ್ಧಿಕ ದಿವಾಳಿತನ ತೋರಿಸುತ್ತದೆ' ಎಂದು ಸುದ್ದಿಗಾರರಿಗೆ ತಿಳಿಸಿದರು.

ಸಿದ್ದರಾಮಯ್ಯ ಅವರಿಗೆ ಮಾನಸಿಕ ಸಮಸ್ಯೆಗಳು ಶುರುವಾಗಿವೆ. ಸನಾತನ ಧರ್ಮ ಭಾರತೀಯರ ಪ್ರತೀಕವಾಗಿದೆ' ಎಂದು ಹೇಳಿದರು.
ಇಡೀ ರಾಜ್ಯವನ್ನೇ ಶಾಪಿಂಗ್ ಮಾಲ್ ಮಾಡಿದ್ದು, ಭ್ರಷ್ಟಾಚಾರ, ಕಮಿಷನ್ ಏಜೆಂಟ್ಗಿರಿ ತಂದಿದ್ದು ಕಾಂಗ್ರೆಸ್' ಎಂದು ಲೇವಡಿ ನಳಿನ್ಕುಮಾರ್ ಟೀಕಿಸಿದರು.
'Siddaramaiah, who was sitting in front of Sonia Gandhi with his hands tied, turned into a Pomeranian dog,' Nalinkumar BJP state unit president Nalinkumar Kateelu questioned. Speaking after the conference of professionals and key voters held by BJP on Friday, he said, 'Socialist thinkers have insulted politics and the Chief Minister by making childish statements. He told reporters that insulting Hindu society shows his intellectual bankruptcy.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm