ಬ್ರೇಕಿಂಗ್ ನ್ಯೂಸ್
07-01-23 07:36 pm HK News Desk ಕರ್ನಾಟಕ
ದಾವಣಗೆರೆ, ಜ.7: ಸೋನಿಯಾ ಗಾಂಧಿ ಮುಂದೆ ಕೈಕಟ್ಟಿ ಕುಳಿತುಕೊಳ್ಳುತ್ತಿದ್ದ ಸಿದ್ದರಾಮಯ್ಯ ಅವರನ್ನು ಪಮರೇನಿಯನ್ ನಾಯಿ ಅನ್ನೋಕೆ ಆಗುತ್ತಾ' ಎಂದು ನಳಿನ್ಕುಮಾರ್ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲು ಪ್ರಶ್ನಿಸಿದರು.
ಬಿಜೆಪಿಯಿಂದ ನಡೆದ ವೃತ್ತಿಪರರು ಮತ್ತು ಕೀ ವೋಟರ್ಸ್ ಸಮಾವೇಶದ ಬಳಿಕ ಮಾತನಾಡಿದ ಅವರು, 'ಸಮಾಜವಾದಿ ಚಿಂತಕರು ಬಾಲಿಶ ಹೇಳಿಕೆ ನೀಡುವ ಮೂಲಕ ರಾಜಕೀಯಕ್ಕೆ ಹಾಗೂ ಮುಖ್ಯಮಂತ್ರಿಗೆ ಅಪಮಾನ ಮಾಡಿದ್ದಾರೆ. ಹಿಂದೂ ಸಮಾಜವನ್ನು ಅವಮಾನ ಮಾಡಿರುವುದು ಅವರ ಬೌದ್ಧಿಕ ದಿವಾಳಿತನ ತೋರಿಸುತ್ತದೆ' ಎಂದು ಸುದ್ದಿಗಾರರಿಗೆ ತಿಳಿಸಿದರು.

ಸಿದ್ದರಾಮಯ್ಯ ಅವರಿಗೆ ಮಾನಸಿಕ ಸಮಸ್ಯೆಗಳು ಶುರುವಾಗಿವೆ. ಸನಾತನ ಧರ್ಮ ಭಾರತೀಯರ ಪ್ರತೀಕವಾಗಿದೆ' ಎಂದು ಹೇಳಿದರು.
ಇಡೀ ರಾಜ್ಯವನ್ನೇ ಶಾಪಿಂಗ್ ಮಾಲ್ ಮಾಡಿದ್ದು, ಭ್ರಷ್ಟಾಚಾರ, ಕಮಿಷನ್ ಏಜೆಂಟ್ಗಿರಿ ತಂದಿದ್ದು ಕಾಂಗ್ರೆಸ್' ಎಂದು ಲೇವಡಿ ನಳಿನ್ಕುಮಾರ್ ಟೀಕಿಸಿದರು.
'Siddaramaiah, who was sitting in front of Sonia Gandhi with his hands tied, turned into a Pomeranian dog,' Nalinkumar BJP state unit president Nalinkumar Kateelu questioned. Speaking after the conference of professionals and key voters held by BJP on Friday, he said, 'Socialist thinkers have insulted politics and the Chief Minister by making childish statements. He told reporters that insulting Hindu society shows his intellectual bankruptcy.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm