ಬ್ರೇಕಿಂಗ್ ನ್ಯೂಸ್
07-01-23 07:36 pm HK News Desk ಕರ್ನಾಟಕ
ದಾವಣಗೆರೆ, ಜ.7: ಸೋನಿಯಾ ಗಾಂಧಿ ಮುಂದೆ ಕೈಕಟ್ಟಿ ಕುಳಿತುಕೊಳ್ಳುತ್ತಿದ್ದ ಸಿದ್ದರಾಮಯ್ಯ ಅವರನ್ನು ಪಮರೇನಿಯನ್ ನಾಯಿ ಅನ್ನೋಕೆ ಆಗುತ್ತಾ' ಎಂದು ನಳಿನ್ಕುಮಾರ್ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲು ಪ್ರಶ್ನಿಸಿದರು.
ಬಿಜೆಪಿಯಿಂದ ನಡೆದ ವೃತ್ತಿಪರರು ಮತ್ತು ಕೀ ವೋಟರ್ಸ್ ಸಮಾವೇಶದ ಬಳಿಕ ಮಾತನಾಡಿದ ಅವರು, 'ಸಮಾಜವಾದಿ ಚಿಂತಕರು ಬಾಲಿಶ ಹೇಳಿಕೆ ನೀಡುವ ಮೂಲಕ ರಾಜಕೀಯಕ್ಕೆ ಹಾಗೂ ಮುಖ್ಯಮಂತ್ರಿಗೆ ಅಪಮಾನ ಮಾಡಿದ್ದಾರೆ. ಹಿಂದೂ ಸಮಾಜವನ್ನು ಅವಮಾನ ಮಾಡಿರುವುದು ಅವರ ಬೌದ್ಧಿಕ ದಿವಾಳಿತನ ತೋರಿಸುತ್ತದೆ' ಎಂದು ಸುದ್ದಿಗಾರರಿಗೆ ತಿಳಿಸಿದರು.
ಸಿದ್ದರಾಮಯ್ಯ ಅವರಿಗೆ ಮಾನಸಿಕ ಸಮಸ್ಯೆಗಳು ಶುರುವಾಗಿವೆ. ಸನಾತನ ಧರ್ಮ ಭಾರತೀಯರ ಪ್ರತೀಕವಾಗಿದೆ' ಎಂದು ಹೇಳಿದರು.
ಇಡೀ ರಾಜ್ಯವನ್ನೇ ಶಾಪಿಂಗ್ ಮಾಲ್ ಮಾಡಿದ್ದು, ಭ್ರಷ್ಟಾಚಾರ, ಕಮಿಷನ್ ಏಜೆಂಟ್ಗಿರಿ ತಂದಿದ್ದು ಕಾಂಗ್ರೆಸ್' ಎಂದು ಲೇವಡಿ ನಳಿನ್ಕುಮಾರ್ ಟೀಕಿಸಿದರು.
'Siddaramaiah, who was sitting in front of Sonia Gandhi with his hands tied, turned into a Pomeranian dog,' Nalinkumar BJP state unit president Nalinkumar Kateelu questioned. Speaking after the conference of professionals and key voters held by BJP on Friday, he said, 'Socialist thinkers have insulted politics and the Chief Minister by making childish statements. He told reporters that insulting Hindu society shows his intellectual bankruptcy.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm