ಬ್ರೇಕಿಂಗ್ ನ್ಯೂಸ್
08-01-23 12:23 pm HK News Desk ಕರ್ನಾಟಕ
ಶಿವಮೊಗ್ಗ, ಜ.8: ಮುಂಜಾನೆ ಸಮಯದಲ್ಲಿ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿ ಉದ್ಯಮಿಯೊಬ್ಬರು ಸಾವಿಗೀಡಾದ ಘಟನೆ ಶಿವಮೊಗ್ಗ ಜಿಲ್ಲಾ ಪಂಚಾಯತ್ ಕಚೇರಿ ಸಮೀಪ ನಡೆದಿದೆ.
ಖ್ಯಾತ ಉದ್ಯಮಿ, ಶಿವಮೊಗ್ಗ ಛೇಂಬರ್ ಆಫ್ ಕಾಮರ್ಸ್ ನಿರ್ದೇಶಕರಾಗಿದ್ದ ಭೂಪಾಳಂ ಎಸ್.ಶರತ್ (39) ಘಟನೆಯಲ್ಲಿ ಮೃತಪಟ್ಟಿದ್ದಾರೆ. ಶರತ್ ಅವರ ಪುತ್ರ ಸಂಚಿತ್ (12) ಗಂಭೀರ ಗಾಯಗೊಂಡಿದ್ದಾರೆ. ಸಂಚಿತ್ ಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶಿವಮೊಗ್ಗ ಕುವೆಂಪು ರಸ್ತೆಯ ಜಿಲ್ಲಾ ಪಂಚಾಯತ್ ಕಚೇರಿ ಎದುರು ಇರುವ ಭೂಪಾಳಂ ಕುಟುಂಬದವರ ಮನೆಯಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ದಟ್ಟ ಹೊಗೆ ಆವರಿಸಿದ ಕೂಡಲೇ ಭೂಪಾಳಂ ಕುಟುಂಬಸ್ಥರು ಮನೆಯಿಂದ ಹೊರಬಂದಿದ್ದಾರೆ. ಈ ವೇಳೆ ಮತ್ತೆ ಮನೆಯೊಳಗೆ ತೆರಳಿದ ಶರತ್, ಹೊಗೆಯ ಮಧ್ಯೆ ಸಿಲುಕಿ ಪ್ರಜ್ಞೆತಪ್ಪಿ ಬಿದ್ದಿದ್ದರು.
ಘಟನೆಯಲ್ಲಿ ಭೂಪಾಳಂ ಶಶಿಧರ್ ಸೇರಿದಂತೆ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಯ ಬೆಂಕಿ ನಂದಿಸುವ ಜೊತೆಗೆ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ತೀವ್ರ ಅಸ್ವಸ್ಥರಾಗಿ ಬಿದ್ದಿದ್ದ ಶರತ್ ರಕ್ಷಣೆ ಮಾಡಿ, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಉದ್ಯಮಿ ಶರತ್ ಮೃತಪಟ್ಟಿದ್ದಾರೆ.
ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Familiar businessmen Sharath from Shivamogga dies after the house catches fire by short circuit. His son who has suffered injuries has been admitted to the hospital for treatment.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm