ಬ್ರೇಕಿಂಗ್ ನ್ಯೂಸ್
09-01-23 05:27 pm HK News Desk ಕರ್ನಾಟಕ
ಶಿವಮೊಗ್ಗ, ಜ.9: ಇಲ್ಲಿನ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣವನ್ನು ಫೆಬ್ರವರಿ 12ಕ್ಕೆ ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.
ನಗರದ ನವಲೆ, ಕೃಷಿ ಕಾಲೇಜು ಎದುರು ಚನ್ನಮುಂಬಾಪುರದಲ್ಲಿ ಜಿಲ್ಲಾ ಜಂಗಮ ಸಮಾಜದಿಂದ ನಿರ್ಮಿಸಲಾಗುತ್ತಿರುವ ಜಂಗಮ ಸಮಾಜದ ಸಾಂಸ್ಕೃತಿಕ ಭವನ ಶಿಲಾನ್ಯಾಸ ಹಾಗೂ ಭೂಮಿಪೂಜೆ ಸಮಾರಂಭದಲ್ಲಿ ಈ ಮಾಹಿತಿ ಮಾತನಾಡಿದರು.

ಕಾಮಗಾರಿ ಮುಗಿಯುವ ಹಂತದಲ್ಲಿದೆ. ವಿಮಾನ ಹಾರಾಟಕ್ಕೆ ಎಲ್ಲಾ ರೀತಿಯ ಯೋಜನೆ ರೂಪಿಸಲಾಗಿದೆ. ಮುಂದಿನ ದಿನದಲ್ಲಿ ಈ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದರು.
ಜಂಗಮ ಸಮಾಜ ಪವಿತ್ರವಾದುದು. ದೇವರಿಗೆ ಹಾಗೂ ಭಕ್ತರಿಗೆ ಸೇತುವೆಯಾಗಿ ಸಮಾಜದ ಕೆಲಸ ಮಾಡುತ್ತಿದೆ. ದೇವರನ್ನು ಹತ್ತಿರದಿಂದ ಕಾಣಲು ಗುರುಗಳಿಗೆ ಬಿಟ್ಟರೆ, ಜಂಗಮ ಸಮಾಜಕ್ಕೆ ಶಕ್ತಿ ಇದೆ. ಜಂಗಮ ಸಮಾಜದ ಸಾಂಸ್ಕೃತಿಕ ಭವನಕ್ಕೆ ₹1 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಶೀಘ್ರ ಕಾಮಗಾರಿ ಮುಗಿಸಿ, ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.
Prime Minister Narendra Modi will dedicate the Shivamogga airport at Sogane to the nation on February 12, Lok Sabha member B Y Raghavendra has said Speaking at the programme here on Sunday, the MP said that the work on the airport was in the final stages of completion and it would soon be available for public use.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm