ಬ್ರೇಕಿಂಗ್ ನ್ಯೂಸ್
09-01-23 05:27 pm HK News Desk ಕರ್ನಾಟಕ
ಶಿವಮೊಗ್ಗ, ಜ.9: ಇಲ್ಲಿನ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣವನ್ನು ಫೆಬ್ರವರಿ 12ಕ್ಕೆ ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.
ನಗರದ ನವಲೆ, ಕೃಷಿ ಕಾಲೇಜು ಎದುರು ಚನ್ನಮುಂಬಾಪುರದಲ್ಲಿ ಜಿಲ್ಲಾ ಜಂಗಮ ಸಮಾಜದಿಂದ ನಿರ್ಮಿಸಲಾಗುತ್ತಿರುವ ಜಂಗಮ ಸಮಾಜದ ಸಾಂಸ್ಕೃತಿಕ ಭವನ ಶಿಲಾನ್ಯಾಸ ಹಾಗೂ ಭೂಮಿಪೂಜೆ ಸಮಾರಂಭದಲ್ಲಿ ಈ ಮಾಹಿತಿ ಮಾತನಾಡಿದರು.

ಕಾಮಗಾರಿ ಮುಗಿಯುವ ಹಂತದಲ್ಲಿದೆ. ವಿಮಾನ ಹಾರಾಟಕ್ಕೆ ಎಲ್ಲಾ ರೀತಿಯ ಯೋಜನೆ ರೂಪಿಸಲಾಗಿದೆ. ಮುಂದಿನ ದಿನದಲ್ಲಿ ಈ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದರು.
ಜಂಗಮ ಸಮಾಜ ಪವಿತ್ರವಾದುದು. ದೇವರಿಗೆ ಹಾಗೂ ಭಕ್ತರಿಗೆ ಸೇತುವೆಯಾಗಿ ಸಮಾಜದ ಕೆಲಸ ಮಾಡುತ್ತಿದೆ. ದೇವರನ್ನು ಹತ್ತಿರದಿಂದ ಕಾಣಲು ಗುರುಗಳಿಗೆ ಬಿಟ್ಟರೆ, ಜಂಗಮ ಸಮಾಜಕ್ಕೆ ಶಕ್ತಿ ಇದೆ. ಜಂಗಮ ಸಮಾಜದ ಸಾಂಸ್ಕೃತಿಕ ಭವನಕ್ಕೆ ₹1 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಶೀಘ್ರ ಕಾಮಗಾರಿ ಮುಗಿಸಿ, ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.
Prime Minister Narendra Modi will dedicate the Shivamogga airport at Sogane to the nation on February 12, Lok Sabha member B Y Raghavendra has said Speaking at the programme here on Sunday, the MP said that the work on the airport was in the final stages of completion and it would soon be available for public use.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm