ಬ್ರೇಕಿಂಗ್ ನ್ಯೂಸ್
11-01-23 01:27 pm HK News Desk ಕರ್ನಾಟಕ
ಶಿವಮೊಗ್ಗ, ಜ.11: ಸಾಗರದ ಬಜರಂಗ ದಳದ ಸಹ ಸಂಚಾಲಕ ಸುನೀಲ್ ಹತ್ಯೆ ಯತ್ನ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್ ಎದುರಾಗಿದೆ. ಹತ್ಯೆ ಯತ್ನಕ್ಕೆ ಒಳಗಾಗಿದ್ದಾನೆ ಎನ್ನಲಾದ ಸುನಿಲ್ ವಿರುದ್ಧ ಹತ್ಯೆ ಯತ್ನದ ಆರೋಪಿ ಸಭಾ ಕೌಸರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸುನಿಲ್ ತನ್ನನ್ನು ಚುಡಾಯಿಸುತ್ತಿದ್ದು, ಫೋನ್ ನಂಬರ್ ಕೊಡುವಂತೆ ಒತ್ತಾಯಿಸುತ್ತಿದ್ದ ಎಂದು ಸಭಾ ಕೌಸರ್ ನೀಡಿದ ದೂರಿನಲ್ಲಿ ತಿಳಿಸಲಾಗಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ʻʻನಾನು ಕಾಲೇಜು ಒಂದರಲ್ಲಿ ಅಂತಿಮ ವರ್ಷದ ಬಿಎಸ್ಸಿ ಮಾಡುತ್ತಿದ್ದೇನೆ. ಪ್ರತಿದಿನ ಕಾಲೇಜಿಗೆ ಹೋಗುವ ಮತ್ತು ಬರುವ ವೇಳೆ ಸುನೀಲ್ ಚುಡಾಯಿಸುತ್ತಿದ್ದ. ಫೋನ್ ನಂಬರ್ ಕೊಡುವಂತೆ ಚುಡಾಯಿಸುತ್ತಿದ್ದʼʼ ಎಂದು ದೂರಿನಲ್ಲಿ ಸಭಾ ಕೌಸರ್ ತಿಳಿಸಿದ್ದಾರೆ.

ಠಾಣೆಯ ಮುಂದೆ ಹೈಡ್ರಾಮಾ;
ಸುನಿಲ್ ಹತ್ಯಾ ಯತ್ನಕ್ಕೆ ಹಿಂದು-ಮುಸ್ಲಿಂ ಕೋಮು ಭಾವನೆ ಕಾರಣವಲ್ಲ. ಬಜರಂಗದಳ ಸಹ ಸಂಚಾಲಕನಾಗಿರುವ ಸುನಿಲ್, ಹಲ್ಲೆ ಮಾಡಲು ಯತ್ನಿಸಿದ ಸಮೀರ್ನ ತಂಗಿಯನ್ನು ಚುಡಾಯಿಸುತ್ತಿದ್ದ. ಇದೇ ಕಾರಣಕ್ಕೆ ವೈಯಕ್ತಿಕವಾಗಿ ಹುಟ್ಟಿಕೊಂಡ ಜಗಳವಿದು ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದರು.
ಇದಾದ ಬೆನ್ನಿಗೇ ಸಂಜೆಯ ಹೊತ್ತಿಗೆ ಸಭಾ ಕೌಸರ್ ಅವರು ಸುನಿಲ್ ವಿರುದ್ಧ ದೂರು ನೀಡಲು ಟೌನ್ ಪೊಲೀಸ್ ಠಾಣೆಗೆ ಆಗಮಿಸಿದರು. ಆದರೆ, ಸಾಗರ ಪೊಲೀಸರು ಈ ವೇಳೆ ದೂರು ಪಡೆಯಲು ನಿರಾಕರಿಸಿದ್ದರು.
ಈ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕರು ಮತ್ತು ಮುಖಂಡರು ಠಾಣೆಯ ಮುಂದೆ ಜಮಾಯಿಸಿದರು. ಈ ವೇಳೆ ಠಾಣೆಗೆ ಆಗಮಿಸಿ, ಮಾತುಕತೆ ನಡೆಸಿದ ಸಾಗರ ಡಿವೈಎಸ್ಪಿ ರೋಹನ್ ಜಗದೀಶ್ ಅವರು ಕೊನೆಗೆ ದೂರು ಸ್ವೀಕರಿಸಿ, ಸ್ವೀಕೃತಿ ಪತ್ರ ನೀಡಿದರು. ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರ ಒದಗಿಸುವುದಾಗಿ ಹೇಳಿ ಸಭಾ ಕೌಸರ್ ತೆರಳಿದರು.
Shivamogga Sagar Bajarang dal activist attack case, accused sister files counter case against sunil.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm