ಬ್ರೇಕಿಂಗ್ ನ್ಯೂಸ್
11-01-23 01:27 pm HK News Desk ಕರ್ನಾಟಕ
ಶಿವಮೊಗ್ಗ, ಜ.11: ಸಾಗರದ ಬಜರಂಗ ದಳದ ಸಹ ಸಂಚಾಲಕ ಸುನೀಲ್ ಹತ್ಯೆ ಯತ್ನ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್ ಎದುರಾಗಿದೆ. ಹತ್ಯೆ ಯತ್ನಕ್ಕೆ ಒಳಗಾಗಿದ್ದಾನೆ ಎನ್ನಲಾದ ಸುನಿಲ್ ವಿರುದ್ಧ ಹತ್ಯೆ ಯತ್ನದ ಆರೋಪಿ ಸಭಾ ಕೌಸರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸುನಿಲ್ ತನ್ನನ್ನು ಚುಡಾಯಿಸುತ್ತಿದ್ದು, ಫೋನ್ ನಂಬರ್ ಕೊಡುವಂತೆ ಒತ್ತಾಯಿಸುತ್ತಿದ್ದ ಎಂದು ಸಭಾ ಕೌಸರ್ ನೀಡಿದ ದೂರಿನಲ್ಲಿ ತಿಳಿಸಲಾಗಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ʻʻನಾನು ಕಾಲೇಜು ಒಂದರಲ್ಲಿ ಅಂತಿಮ ವರ್ಷದ ಬಿಎಸ್ಸಿ ಮಾಡುತ್ತಿದ್ದೇನೆ. ಪ್ರತಿದಿನ ಕಾಲೇಜಿಗೆ ಹೋಗುವ ಮತ್ತು ಬರುವ ವೇಳೆ ಸುನೀಲ್ ಚುಡಾಯಿಸುತ್ತಿದ್ದ. ಫೋನ್ ನಂಬರ್ ಕೊಡುವಂತೆ ಚುಡಾಯಿಸುತ್ತಿದ್ದʼʼ ಎಂದು ದೂರಿನಲ್ಲಿ ಸಭಾ ಕೌಸರ್ ತಿಳಿಸಿದ್ದಾರೆ.

ಠಾಣೆಯ ಮುಂದೆ ಹೈಡ್ರಾಮಾ;
ಸುನಿಲ್ ಹತ್ಯಾ ಯತ್ನಕ್ಕೆ ಹಿಂದು-ಮುಸ್ಲಿಂ ಕೋಮು ಭಾವನೆ ಕಾರಣವಲ್ಲ. ಬಜರಂಗದಳ ಸಹ ಸಂಚಾಲಕನಾಗಿರುವ ಸುನಿಲ್, ಹಲ್ಲೆ ಮಾಡಲು ಯತ್ನಿಸಿದ ಸಮೀರ್ನ ತಂಗಿಯನ್ನು ಚುಡಾಯಿಸುತ್ತಿದ್ದ. ಇದೇ ಕಾರಣಕ್ಕೆ ವೈಯಕ್ತಿಕವಾಗಿ ಹುಟ್ಟಿಕೊಂಡ ಜಗಳವಿದು ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದರು.
ಇದಾದ ಬೆನ್ನಿಗೇ ಸಂಜೆಯ ಹೊತ್ತಿಗೆ ಸಭಾ ಕೌಸರ್ ಅವರು ಸುನಿಲ್ ವಿರುದ್ಧ ದೂರು ನೀಡಲು ಟೌನ್ ಪೊಲೀಸ್ ಠಾಣೆಗೆ ಆಗಮಿಸಿದರು. ಆದರೆ, ಸಾಗರ ಪೊಲೀಸರು ಈ ವೇಳೆ ದೂರು ಪಡೆಯಲು ನಿರಾಕರಿಸಿದ್ದರು.
ಈ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕರು ಮತ್ತು ಮುಖಂಡರು ಠಾಣೆಯ ಮುಂದೆ ಜಮಾಯಿಸಿದರು. ಈ ವೇಳೆ ಠಾಣೆಗೆ ಆಗಮಿಸಿ, ಮಾತುಕತೆ ನಡೆಸಿದ ಸಾಗರ ಡಿವೈಎಸ್ಪಿ ರೋಹನ್ ಜಗದೀಶ್ ಅವರು ಕೊನೆಗೆ ದೂರು ಸ್ವೀಕರಿಸಿ, ಸ್ವೀಕೃತಿ ಪತ್ರ ನೀಡಿದರು. ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರ ಒದಗಿಸುವುದಾಗಿ ಹೇಳಿ ಸಭಾ ಕೌಸರ್ ತೆರಳಿದರು.
Shivamogga Sagar Bajarang dal activist attack case, accused sister files counter case against sunil.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm