ಬ್ರೇಕಿಂಗ್ ನ್ಯೂಸ್
12-01-23 12:20 pm HK News Desk ಕರ್ನಾಟಕ
ಬಾಗಲಕೋಟೆ, ಜ.12: ತನ್ನ ಮೂರು ಹೆಣ್ಣು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಕುಡಿದು ತಾಯಿ ಮಕ್ಕಳು ಸಾವನ್ನಪ್ಪಿದ ಘಟನೆ ಬಾಗಲಕೋಟ ಜಿಲ್ಲೆಯ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ.
ರೇಖಾ ಬಗಲಿ(28), ಆಕೆಯ ಮಕ್ಕಳಾದ ಸನ್ನಿಧಿ(8), ಸಮೃದ್ದಿ(5), ಶ್ರೀನಿಧಿ(3) ಮೃತರು. ರೇಖಾ ಇತ್ತೀಚೆಗೆ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಳು. ಮೂರು ಜನ ಹೆಣ್ಣು ಮಕ್ಕಳಿದ್ದ ಕಾರಣ ಮಕ್ಕಳನ್ನು ಬೆಳೆಸೋದು, ಮದುವೆ ಹೇಗೆ ಎಂದು ಚಿಂತೆಗೀಡಾಗಿದ್ದಳು ಎನ್ನಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬಾಗಲಕೋಟೆ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೃತ ರೇಖಾಳನ್ನು ಬೀಳಗಿ ತಾಲ್ಲೂಕಿನ ಸುನಗ ಗ್ರಾಮಕ್ಕೆ ಮದುವೆ ಮಾಡಿ ಕೊಡಲಾಗಿತ್ತು. ಕಳೆದ ಏಳು ವರ್ಷಗಳಿಂದ ತವರು ಮನೆಗೆ ಬಂದು ರೇಖಾ ಹಾಗೂ ಕುಟುಂಬ ಉಳಿದುಕೊಂಡಿದ್ದರು. ಆನಂತರ, ತಿಮ್ಮಾಪುರ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ರೇಖಾ, ಮಕ್ಕಳು, ಗಂಡನೊಂದಿಗೆ ವಾಸವಿದ್ದರು. ರೇಖಾ ಗಂಡ ಅರ್ಜುನ ಕಬ್ಬು ಕಟಾವು ಮಾಡುವ ಕೆಲಸ ಮಾಡ್ತಿದ್ದ. ಇದೀಗ ಹೆಣ್ಮಕ್ಕಳೆಂಬ ಚಿಂತೆಯಲ್ಲಿ ಮೂರೂ ಹೆಣ್ಣು ಮಕ್ಕಳಿಗೆ ವಿಷವುಣಿಸಿ ತಾನು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
A mother with three baby girls committed suicide in Thimmapura village of Bagalakote taluk. According to the preliminary information of the police, the mother poisoned the children, who was upset that three daughters were born, and then consumed the poison herself. At present, the dead bodies have been sent to Bagalkote District Hospital. The incident took place under Bagalkote Rural Police Station.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm