ಬ್ರೇಕಿಂಗ್ ನ್ಯೂಸ್
12-01-23 08:39 pm Bangalore Correspondent ಕರ್ನಾಟಕ
Photo credits : Representational Image
ಬೆಂಗಳೂರು, ಜ.12 : ಕುಮಾರಸ್ವಾಮಿ ಸರ್ಕಾರ ಕೆಡವಿದ 12 ಜನ ಬಾಂಬೆ ಟೀಮ್ ಸದಸ್ಯರ ಸಿಡಿಗಳು ಸೇರಿದಂತೆ ಇವರ ಕರ್ಮಕಾಂಡಕ್ಕೆಲ್ಲ ಸ್ಯಾಂಟ್ರೋ ರವಿಯೇ ಪ್ರಮುಖ ಸಾಕ್ಷಿ. ಹಾಗಾಗಿ ಆತನ ಜೀವಕ್ಕೆ ಸರ್ಕಾರದಿಂದಲೇ ಅಪಾಯವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಆರೋಪಿಸಿದ್ದಾರೆ.
ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಇಬ್ರಾಹಿಂ, ಸ್ಯಾಂಟ್ರೋ ರವಿ ಬಳಿ 12 ಜನರ ಸಿಡಿ ಇದೆ. ಈ ಬಗ್ಗೆ ನಾನು ಪರಿಷತ್ನಲ್ಲಿ ಹೇಳಿದ್ದೆ. ಆಗ ಗೋಪಾಲಯ್ಯನವರು 'ನನ್ನದು ಇಲ್ಲ' ಅಂತ ಹೇಳಿದ್ದರು. ಹೋಂ ಮಿನಿಸ್ಟರ್ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕಿದೆ. 12 ಜನರ ಕ್ಯಾಸೆಟ್ ಸಿಕ್ಕಿದ್ದವರು ಸರ್ಕಾರದಲ್ಲಿದ್ದಾರೆ. ಸರ್ಕಾರದಿಂದಲೇ ಸ್ಯಾಂಟ್ರೋ ರವಿ ಜೀವಕ್ಕೆ ಅಪಾಯವಿದೆ. ಸಿಡಿ ಕೇಸ್ನ ಪ್ರಮುಖ ಸಾಕ್ಷಿಯೇ ಸ್ಯಾಂಟ್ರೋ ರವಿ. ಹಾಗಾಗಿ ಅವನ ಜೀವ ರಕ್ಷಣೆ ಮಾಡುವ ಜವಾಬ್ದಾರಿಯೂ ಸರ್ಕಾರದ್ದು ಎಂದಿದ್ದಾರೆ.
ಸಿದ್ದರಾಮಯ್ಯ ಬಿರಿಯಾನಿ ತಿಂದ ಅಂತ ಯಡಿಯೂರಪ್ಪನವರು ವಿಧಾನಸೌಧವನ್ನೇ ತೊಳೆದ್ರಲ್ಲಾ. ಈಗ ಲಂಚ ಮಂಚದವರೆಲ್ಲ ವಿಧಾನಸೌಧದಲ್ಲಿ ಇದ್ದಾರೆ. ಆರ್ಎಸ್ಎಸ್ ನಾಯಕರೀಗ ದಯವಿಟ್ಟು ವಿಧಾನಸೌಧ ತೊಳೆಯಬೇಕು ಎಂದು ಇಬ್ರಾಹಿಂ ಅಣಕಿಸಿದ್ದಾರೆ.
Santro Ravi is the prime witness in 12 different Sex CD cases says CM Ibrahim.
13-03-26 09:44 am
HK News Staffer
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
13-03-26 11:24 am
HK News Staffer
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
13-03-26 11:46 am
HK News Staffer
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm