ಬ್ರೇಕಿಂಗ್ ನ್ಯೂಸ್
12-01-23 08:39 pm Bangalore Correspondent ಕರ್ನಾಟಕ
Photo credits : Representational Image
ಬೆಂಗಳೂರು, ಜ.12 : ಕುಮಾರಸ್ವಾಮಿ ಸರ್ಕಾರ ಕೆಡವಿದ 12 ಜನ ಬಾಂಬೆ ಟೀಮ್ ಸದಸ್ಯರ ಸಿಡಿಗಳು ಸೇರಿದಂತೆ ಇವರ ಕರ್ಮಕಾಂಡಕ್ಕೆಲ್ಲ ಸ್ಯಾಂಟ್ರೋ ರವಿಯೇ ಪ್ರಮುಖ ಸಾಕ್ಷಿ. ಹಾಗಾಗಿ ಆತನ ಜೀವಕ್ಕೆ ಸರ್ಕಾರದಿಂದಲೇ ಅಪಾಯವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಆರೋಪಿಸಿದ್ದಾರೆ.
ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಇಬ್ರಾಹಿಂ, ಸ್ಯಾಂಟ್ರೋ ರವಿ ಬಳಿ 12 ಜನರ ಸಿಡಿ ಇದೆ. ಈ ಬಗ್ಗೆ ನಾನು ಪರಿಷತ್ನಲ್ಲಿ ಹೇಳಿದ್ದೆ. ಆಗ ಗೋಪಾಲಯ್ಯನವರು 'ನನ್ನದು ಇಲ್ಲ' ಅಂತ ಹೇಳಿದ್ದರು. ಹೋಂ ಮಿನಿಸ್ಟರ್ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕಿದೆ. 12 ಜನರ ಕ್ಯಾಸೆಟ್ ಸಿಕ್ಕಿದ್ದವರು ಸರ್ಕಾರದಲ್ಲಿದ್ದಾರೆ. ಸರ್ಕಾರದಿಂದಲೇ ಸ್ಯಾಂಟ್ರೋ ರವಿ ಜೀವಕ್ಕೆ ಅಪಾಯವಿದೆ. ಸಿಡಿ ಕೇಸ್ನ ಪ್ರಮುಖ ಸಾಕ್ಷಿಯೇ ಸ್ಯಾಂಟ್ರೋ ರವಿ. ಹಾಗಾಗಿ ಅವನ ಜೀವ ರಕ್ಷಣೆ ಮಾಡುವ ಜವಾಬ್ದಾರಿಯೂ ಸರ್ಕಾರದ್ದು ಎಂದಿದ್ದಾರೆ.
ಸಿದ್ದರಾಮಯ್ಯ ಬಿರಿಯಾನಿ ತಿಂದ ಅಂತ ಯಡಿಯೂರಪ್ಪನವರು ವಿಧಾನಸೌಧವನ್ನೇ ತೊಳೆದ್ರಲ್ಲಾ. ಈಗ ಲಂಚ ಮಂಚದವರೆಲ್ಲ ವಿಧಾನಸೌಧದಲ್ಲಿ ಇದ್ದಾರೆ. ಆರ್ಎಸ್ಎಸ್ ನಾಯಕರೀಗ ದಯವಿಟ್ಟು ವಿಧಾನಸೌಧ ತೊಳೆಯಬೇಕು ಎಂದು ಇಬ್ರಾಹಿಂ ಅಣಕಿಸಿದ್ದಾರೆ.
Santro Ravi is the prime witness in 12 different Sex CD cases says CM Ibrahim.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm