ಬ್ರೇಕಿಂಗ್ ನ್ಯೂಸ್
12-01-23 08:39 pm Bangalore Correspondent ಕರ್ನಾಟಕ
Photo credits : Representational Image
ಬೆಂಗಳೂರು, ಜ.12 : ಕುಮಾರಸ್ವಾಮಿ ಸರ್ಕಾರ ಕೆಡವಿದ 12 ಜನ ಬಾಂಬೆ ಟೀಮ್ ಸದಸ್ಯರ ಸಿಡಿಗಳು ಸೇರಿದಂತೆ ಇವರ ಕರ್ಮಕಾಂಡಕ್ಕೆಲ್ಲ ಸ್ಯಾಂಟ್ರೋ ರವಿಯೇ ಪ್ರಮುಖ ಸಾಕ್ಷಿ. ಹಾಗಾಗಿ ಆತನ ಜೀವಕ್ಕೆ ಸರ್ಕಾರದಿಂದಲೇ ಅಪಾಯವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಆರೋಪಿಸಿದ್ದಾರೆ.
ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಇಬ್ರಾಹಿಂ, ಸ್ಯಾಂಟ್ರೋ ರವಿ ಬಳಿ 12 ಜನರ ಸಿಡಿ ಇದೆ. ಈ ಬಗ್ಗೆ ನಾನು ಪರಿಷತ್ನಲ್ಲಿ ಹೇಳಿದ್ದೆ. ಆಗ ಗೋಪಾಲಯ್ಯನವರು 'ನನ್ನದು ಇಲ್ಲ' ಅಂತ ಹೇಳಿದ್ದರು. ಹೋಂ ಮಿನಿಸ್ಟರ್ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕಿದೆ. 12 ಜನರ ಕ್ಯಾಸೆಟ್ ಸಿಕ್ಕಿದ್ದವರು ಸರ್ಕಾರದಲ್ಲಿದ್ದಾರೆ. ಸರ್ಕಾರದಿಂದಲೇ ಸ್ಯಾಂಟ್ರೋ ರವಿ ಜೀವಕ್ಕೆ ಅಪಾಯವಿದೆ. ಸಿಡಿ ಕೇಸ್ನ ಪ್ರಮುಖ ಸಾಕ್ಷಿಯೇ ಸ್ಯಾಂಟ್ರೋ ರವಿ. ಹಾಗಾಗಿ ಅವನ ಜೀವ ರಕ್ಷಣೆ ಮಾಡುವ ಜವಾಬ್ದಾರಿಯೂ ಸರ್ಕಾರದ್ದು ಎಂದಿದ್ದಾರೆ.
ಸಿದ್ದರಾಮಯ್ಯ ಬಿರಿಯಾನಿ ತಿಂದ ಅಂತ ಯಡಿಯೂರಪ್ಪನವರು ವಿಧಾನಸೌಧವನ್ನೇ ತೊಳೆದ್ರಲ್ಲಾ. ಈಗ ಲಂಚ ಮಂಚದವರೆಲ್ಲ ವಿಧಾನಸೌಧದಲ್ಲಿ ಇದ್ದಾರೆ. ಆರ್ಎಸ್ಎಸ್ ನಾಯಕರೀಗ ದಯವಿಟ್ಟು ವಿಧಾನಸೌಧ ತೊಳೆಯಬೇಕು ಎಂದು ಇಬ್ರಾಹಿಂ ಅಣಕಿಸಿದ್ದಾರೆ.
Santro Ravi is the prime witness in 12 different Sex CD cases says CM Ibrahim.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm