ಬ್ರೇಕಿಂಗ್ ನ್ಯೂಸ್
12-01-23 08:39 pm Bangalore Correspondent ಕರ್ನಾಟಕ
Photo credits : Representational Image
ಬೆಂಗಳೂರು, ಜ.12 : ಕುಮಾರಸ್ವಾಮಿ ಸರ್ಕಾರ ಕೆಡವಿದ 12 ಜನ ಬಾಂಬೆ ಟೀಮ್ ಸದಸ್ಯರ ಸಿಡಿಗಳು ಸೇರಿದಂತೆ ಇವರ ಕರ್ಮಕಾಂಡಕ್ಕೆಲ್ಲ ಸ್ಯಾಂಟ್ರೋ ರವಿಯೇ ಪ್ರಮುಖ ಸಾಕ್ಷಿ. ಹಾಗಾಗಿ ಆತನ ಜೀವಕ್ಕೆ ಸರ್ಕಾರದಿಂದಲೇ ಅಪಾಯವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಆರೋಪಿಸಿದ್ದಾರೆ.
ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಇಬ್ರಾಹಿಂ, ಸ್ಯಾಂಟ್ರೋ ರವಿ ಬಳಿ 12 ಜನರ ಸಿಡಿ ಇದೆ. ಈ ಬಗ್ಗೆ ನಾನು ಪರಿಷತ್ನಲ್ಲಿ ಹೇಳಿದ್ದೆ. ಆಗ ಗೋಪಾಲಯ್ಯನವರು 'ನನ್ನದು ಇಲ್ಲ' ಅಂತ ಹೇಳಿದ್ದರು. ಹೋಂ ಮಿನಿಸ್ಟರ್ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕಿದೆ. 12 ಜನರ ಕ್ಯಾಸೆಟ್ ಸಿಕ್ಕಿದ್ದವರು ಸರ್ಕಾರದಲ್ಲಿದ್ದಾರೆ. ಸರ್ಕಾರದಿಂದಲೇ ಸ್ಯಾಂಟ್ರೋ ರವಿ ಜೀವಕ್ಕೆ ಅಪಾಯವಿದೆ. ಸಿಡಿ ಕೇಸ್ನ ಪ್ರಮುಖ ಸಾಕ್ಷಿಯೇ ಸ್ಯಾಂಟ್ರೋ ರವಿ. ಹಾಗಾಗಿ ಅವನ ಜೀವ ರಕ್ಷಣೆ ಮಾಡುವ ಜವಾಬ್ದಾರಿಯೂ ಸರ್ಕಾರದ್ದು ಎಂದಿದ್ದಾರೆ.
ಸಿದ್ದರಾಮಯ್ಯ ಬಿರಿಯಾನಿ ತಿಂದ ಅಂತ ಯಡಿಯೂರಪ್ಪನವರು ವಿಧಾನಸೌಧವನ್ನೇ ತೊಳೆದ್ರಲ್ಲಾ. ಈಗ ಲಂಚ ಮಂಚದವರೆಲ್ಲ ವಿಧಾನಸೌಧದಲ್ಲಿ ಇದ್ದಾರೆ. ಆರ್ಎಸ್ಎಸ್ ನಾಯಕರೀಗ ದಯವಿಟ್ಟು ವಿಧಾನಸೌಧ ತೊಳೆಯಬೇಕು ಎಂದು ಇಬ್ರಾಹಿಂ ಅಣಕಿಸಿದ್ದಾರೆ.
Santro Ravi is the prime witness in 12 different Sex CD cases says CM Ibrahim.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm