ಬ್ರೇಕಿಂಗ್ ನ್ಯೂಸ್
12-01-23 08:39 pm Bangalore Correspondent ಕರ್ನಾಟಕ
Photo credits : Representational Image
ಬೆಂಗಳೂರು, ಜ.12 : ಕುಮಾರಸ್ವಾಮಿ ಸರ್ಕಾರ ಕೆಡವಿದ 12 ಜನ ಬಾಂಬೆ ಟೀಮ್ ಸದಸ್ಯರ ಸಿಡಿಗಳು ಸೇರಿದಂತೆ ಇವರ ಕರ್ಮಕಾಂಡಕ್ಕೆಲ್ಲ ಸ್ಯಾಂಟ್ರೋ ರವಿಯೇ ಪ್ರಮುಖ ಸಾಕ್ಷಿ. ಹಾಗಾಗಿ ಆತನ ಜೀವಕ್ಕೆ ಸರ್ಕಾರದಿಂದಲೇ ಅಪಾಯವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಆರೋಪಿಸಿದ್ದಾರೆ.
ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಇಬ್ರಾಹಿಂ, ಸ್ಯಾಂಟ್ರೋ ರವಿ ಬಳಿ 12 ಜನರ ಸಿಡಿ ಇದೆ. ಈ ಬಗ್ಗೆ ನಾನು ಪರಿಷತ್ನಲ್ಲಿ ಹೇಳಿದ್ದೆ. ಆಗ ಗೋಪಾಲಯ್ಯನವರು 'ನನ್ನದು ಇಲ್ಲ' ಅಂತ ಹೇಳಿದ್ದರು. ಹೋಂ ಮಿನಿಸ್ಟರ್ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕಿದೆ. 12 ಜನರ ಕ್ಯಾಸೆಟ್ ಸಿಕ್ಕಿದ್ದವರು ಸರ್ಕಾರದಲ್ಲಿದ್ದಾರೆ. ಸರ್ಕಾರದಿಂದಲೇ ಸ್ಯಾಂಟ್ರೋ ರವಿ ಜೀವಕ್ಕೆ ಅಪಾಯವಿದೆ. ಸಿಡಿ ಕೇಸ್ನ ಪ್ರಮುಖ ಸಾಕ್ಷಿಯೇ ಸ್ಯಾಂಟ್ರೋ ರವಿ. ಹಾಗಾಗಿ ಅವನ ಜೀವ ರಕ್ಷಣೆ ಮಾಡುವ ಜವಾಬ್ದಾರಿಯೂ ಸರ್ಕಾರದ್ದು ಎಂದಿದ್ದಾರೆ.
ಸಿದ್ದರಾಮಯ್ಯ ಬಿರಿಯಾನಿ ತಿಂದ ಅಂತ ಯಡಿಯೂರಪ್ಪನವರು ವಿಧಾನಸೌಧವನ್ನೇ ತೊಳೆದ್ರಲ್ಲಾ. ಈಗ ಲಂಚ ಮಂಚದವರೆಲ್ಲ ವಿಧಾನಸೌಧದಲ್ಲಿ ಇದ್ದಾರೆ. ಆರ್ಎಸ್ಎಸ್ ನಾಯಕರೀಗ ದಯವಿಟ್ಟು ವಿಧಾನಸೌಧ ತೊಳೆಯಬೇಕು ಎಂದು ಇಬ್ರಾಹಿಂ ಅಣಕಿಸಿದ್ದಾರೆ.
Santro Ravi is the prime witness in 12 different Sex CD cases says CM Ibrahim.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm