ಬ್ರೇಕಿಂಗ್ ನ್ಯೂಸ್
12-01-23 08:39 pm Bangalore Correspondent ಕರ್ನಾಟಕ
Photo credits : Representational Image
ಬೆಂಗಳೂರು, ಜ.12 : ಕುಮಾರಸ್ವಾಮಿ ಸರ್ಕಾರ ಕೆಡವಿದ 12 ಜನ ಬಾಂಬೆ ಟೀಮ್ ಸದಸ್ಯರ ಸಿಡಿಗಳು ಸೇರಿದಂತೆ ಇವರ ಕರ್ಮಕಾಂಡಕ್ಕೆಲ್ಲ ಸ್ಯಾಂಟ್ರೋ ರವಿಯೇ ಪ್ರಮುಖ ಸಾಕ್ಷಿ. ಹಾಗಾಗಿ ಆತನ ಜೀವಕ್ಕೆ ಸರ್ಕಾರದಿಂದಲೇ ಅಪಾಯವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಆರೋಪಿಸಿದ್ದಾರೆ.
ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಇಬ್ರಾಹಿಂ, ಸ್ಯಾಂಟ್ರೋ ರವಿ ಬಳಿ 12 ಜನರ ಸಿಡಿ ಇದೆ. ಈ ಬಗ್ಗೆ ನಾನು ಪರಿಷತ್ನಲ್ಲಿ ಹೇಳಿದ್ದೆ. ಆಗ ಗೋಪಾಲಯ್ಯನವರು 'ನನ್ನದು ಇಲ್ಲ' ಅಂತ ಹೇಳಿದ್ದರು. ಹೋಂ ಮಿನಿಸ್ಟರ್ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕಿದೆ. 12 ಜನರ ಕ್ಯಾಸೆಟ್ ಸಿಕ್ಕಿದ್ದವರು ಸರ್ಕಾರದಲ್ಲಿದ್ದಾರೆ. ಸರ್ಕಾರದಿಂದಲೇ ಸ್ಯಾಂಟ್ರೋ ರವಿ ಜೀವಕ್ಕೆ ಅಪಾಯವಿದೆ. ಸಿಡಿ ಕೇಸ್ನ ಪ್ರಮುಖ ಸಾಕ್ಷಿಯೇ ಸ್ಯಾಂಟ್ರೋ ರವಿ. ಹಾಗಾಗಿ ಅವನ ಜೀವ ರಕ್ಷಣೆ ಮಾಡುವ ಜವಾಬ್ದಾರಿಯೂ ಸರ್ಕಾರದ್ದು ಎಂದಿದ್ದಾರೆ.
ಸಿದ್ದರಾಮಯ್ಯ ಬಿರಿಯಾನಿ ತಿಂದ ಅಂತ ಯಡಿಯೂರಪ್ಪನವರು ವಿಧಾನಸೌಧವನ್ನೇ ತೊಳೆದ್ರಲ್ಲಾ. ಈಗ ಲಂಚ ಮಂಚದವರೆಲ್ಲ ವಿಧಾನಸೌಧದಲ್ಲಿ ಇದ್ದಾರೆ. ಆರ್ಎಸ್ಎಸ್ ನಾಯಕರೀಗ ದಯವಿಟ್ಟು ವಿಧಾನಸೌಧ ತೊಳೆಯಬೇಕು ಎಂದು ಇಬ್ರಾಹಿಂ ಅಣಕಿಸಿದ್ದಾರೆ.
Santro Ravi is the prime witness in 12 different Sex CD cases says CM Ibrahim.
29-03-24 03:43 pm
Bangalore Correspondent
CT Ravi, Amit Shah, Yathindra Siddaramaiah: ಯ...
29-03-24 03:40 pm
ರಾಜ್ಯದಲ್ಲಿ ಬರದ ಬೇಗೆಯ ನಡುವೆ ಉಷ್ಣ ಮಾರುತ ; 5 ದಿನ...
29-03-24 03:03 pm
ಹಾಸನ ; ಐದು ವರ್ಷದಲ್ಲಿ ಪ್ರಜ್ವಲ್ ರೇವಣ್ಣ ಆಸ್ತಿ ನಾ...
28-03-24 11:00 pm
DK Suresh, Assets : ಡಿಕೆಶಿ ಸೋದರ ಡಿ.ಕೆ.ಸುರೇಶ್...
28-03-24 09:45 pm
28-03-24 10:51 pm
HK News Desk
Arawind Kejriwal, Delhi HC: ಬಂಧಿತ ಕೇಜ್ರಿವಾಲ್...
28-03-24 04:36 pm
80 ವರ್ಷದ ಅಜ್ಜಿಗೆ ಮೊಮ್ಮಗ, ಪತ್ನಿಯಿಂದ ಮನಬಂದಂತೆ ಹ...
28-03-24 01:15 pm
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
AAPs Lone Lok Sabha, MP Sushil Rinku: ಆಮ್ ಆದ್...
27-03-24 10:24 pm
29-03-24 01:49 pm
Mangalore Correspondent
ಏರ್ಪೋರ್ಟ್, ಎನ್.ಎಂ.ಪಿ.ಟಿ., ಕೆ.ಪಿ.ಟಿ.ಸಿ.ಎಲ್ ಕಾಂ...
28-03-24 10:56 pm
ಸರಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಕ...
28-03-24 07:12 pm
Manjunath Bhandary, KPCC working president: ಕ...
28-03-24 05:20 pm
Fire at seafood factory in Baikampady, Mangal...
28-03-24 04:52 pm
29-03-24 09:32 am
HK NEWS
Mangalore Valachil police raid: ವಳಚ್ಚಿಲ್ ; ಮನ...
28-03-24 10:30 pm
Udupi murder Nejar, Praveen Chowgule news: ಉಡ...
28-03-24 02:18 pm
Mangalore Police, CCB, Drugs; ಆಂಧ್ರಪ್ರದೇಶದಿಂದ...
27-03-24 11:12 pm
Bank vehicle robbery, ATM in Kasaragod: ಕಾಸರಗ...
27-03-24 06:20 pm