ಬ್ರೇಕಿಂಗ್ ನ್ಯೂಸ್
12-01-23 08:39 pm Bangalore Correspondent ಕರ್ನಾಟಕ
Photo credits : Representational Image
ಬೆಂಗಳೂರು, ಜ.12 : ಕುಮಾರಸ್ವಾಮಿ ಸರ್ಕಾರ ಕೆಡವಿದ 12 ಜನ ಬಾಂಬೆ ಟೀಮ್ ಸದಸ್ಯರ ಸಿಡಿಗಳು ಸೇರಿದಂತೆ ಇವರ ಕರ್ಮಕಾಂಡಕ್ಕೆಲ್ಲ ಸ್ಯಾಂಟ್ರೋ ರವಿಯೇ ಪ್ರಮುಖ ಸಾಕ್ಷಿ. ಹಾಗಾಗಿ ಆತನ ಜೀವಕ್ಕೆ ಸರ್ಕಾರದಿಂದಲೇ ಅಪಾಯವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಆರೋಪಿಸಿದ್ದಾರೆ.
ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಇಬ್ರಾಹಿಂ, ಸ್ಯಾಂಟ್ರೋ ರವಿ ಬಳಿ 12 ಜನರ ಸಿಡಿ ಇದೆ. ಈ ಬಗ್ಗೆ ನಾನು ಪರಿಷತ್ನಲ್ಲಿ ಹೇಳಿದ್ದೆ. ಆಗ ಗೋಪಾಲಯ್ಯನವರು 'ನನ್ನದು ಇಲ್ಲ' ಅಂತ ಹೇಳಿದ್ದರು. ಹೋಂ ಮಿನಿಸ್ಟರ್ ಮನೆಯಲ್ಲಿ ಕಂತೆ ಕಂತೆ ಹಣ ಸಿಕ್ಕಿದೆ. 12 ಜನರ ಕ್ಯಾಸೆಟ್ ಸಿಕ್ಕಿದ್ದವರು ಸರ್ಕಾರದಲ್ಲಿದ್ದಾರೆ. ಸರ್ಕಾರದಿಂದಲೇ ಸ್ಯಾಂಟ್ರೋ ರವಿ ಜೀವಕ್ಕೆ ಅಪಾಯವಿದೆ. ಸಿಡಿ ಕೇಸ್ನ ಪ್ರಮುಖ ಸಾಕ್ಷಿಯೇ ಸ್ಯಾಂಟ್ರೋ ರವಿ. ಹಾಗಾಗಿ ಅವನ ಜೀವ ರಕ್ಷಣೆ ಮಾಡುವ ಜವಾಬ್ದಾರಿಯೂ ಸರ್ಕಾರದ್ದು ಎಂದಿದ್ದಾರೆ.
ಸಿದ್ದರಾಮಯ್ಯ ಬಿರಿಯಾನಿ ತಿಂದ ಅಂತ ಯಡಿಯೂರಪ್ಪನವರು ವಿಧಾನಸೌಧವನ್ನೇ ತೊಳೆದ್ರಲ್ಲಾ. ಈಗ ಲಂಚ ಮಂಚದವರೆಲ್ಲ ವಿಧಾನಸೌಧದಲ್ಲಿ ಇದ್ದಾರೆ. ಆರ್ಎಸ್ಎಸ್ ನಾಯಕರೀಗ ದಯವಿಟ್ಟು ವಿಧಾನಸೌಧ ತೊಳೆಯಬೇಕು ಎಂದು ಇಬ್ರಾಹಿಂ ಅಣಕಿಸಿದ್ದಾರೆ.
Santro Ravi is the prime witness in 12 different Sex CD cases says CM Ibrahim.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
21-05-26 02:49 pm
HK News Staffer
ಗೊಂದಲ ನಡುವೆಯೇ ಖಾತೆ ಹಂಚಿಕೆ ಮಾಡಿದ ಕೇರಳ ಸಿಎಂ ಸತೀ...
20-05-26 11:23 pm
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
21-05-26 05:52 pm
HK News Staffer
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
21-05-26 08:28 pm
HK News Staffer
ಕುಂಟಿಕಾನ; ಆವರಣ ಗೋಡೆ ಕುಸಿದು ಮಣ್ಣಿನಡಿಗೆ ಬಿದ್ದ ಸ...
21-05-26 07:33 pm
ಧರ್ಮಸ್ಥಳದ ಬುರುಡೆ ರಹಸ್ಯ ಪ್ರಕರಣ ಮತ್ತೆ ಚುರುಕು ;...
21-05-26 04:34 pm
ಎನ್ಐಎಸ್ಎಂ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾ...
21-05-26 01:34 pm
ಬೆಳ್ತಂಗಡಿ; ಜಲಪಾತಕ್ಕೆ ತೆರಳಿದ್ದ ಕಾಲೇಜು ಯುವತಿಯರಿ...
21-05-26 10:20 am